ಜಾರಿಗೆಬೈಲು: ಬದ್ರಿಯಾ ಜುಮ್ಮಾ ಮಸ್ಜಿದ್ ಜಾರಿಗೆಬೈಲು-ನಾಳ ಇದರ ಅಧೀನದಲ್ಲಿ ರಮಳಾನ್ ಬಳಿಕ ಆರಂಭಗೊಳ್ಳಲಿರುವ “ಮಹ್ ದಿಯ್ಯ ಶರೀಅತ್ ಕಾಲೇಜಿ”ನ ದಾಖಲಾತಿ ಫಾರ್ಮ್ ಉದ್ಘಾಟನೆ ಹಾಗೂ ‘ಆಧ್ಯಾತ್ಮಿಕತೆಗೆ ಮರಳೋಣ’ಎಂಬ ವಿಷಯದಲ್ಲಿ ‘ಏಕದಿನ ಅಧ್ಯಯನ ತರಗತಿ’ಯು ಮದ್ರಸಾ ಸಭಾಂಗಣದಲ್ಲಿ ನಡೆಯಿತು.
ಮರ್ಕಝ್ ಮಹಿಳಾ ಕಾಲೇಜು ಕುಂಬ್ರ ಪ್ರಿನ್ಸಿಪಾಲ್ ಬಹು ಮುಹಮ್ಮದ್ ಸಅದಿ ವಳವೂರು ತರಗತಿ ನಡೆಸಿ ಕೊಟ್ಟರು.ಮದ್ರಸ ಮುಖ್ಯೋಪಾಧ್ಯಾಯರಾದ ಎನ್.ಎಂ.ಶರೀಫ್ ಸಖಾಫಿ ಸ್ವಾಗತಿಸಿದರು. ಜಮಾಅತ್ ಅಧ್ಯಕ್ಷರಾದ ಅಬ್ಬೋನು ಶಾಫಿ ಪಲ್ಲಾದೆ ಅಧ್ಯಕ್ಷತೆ ವಹಿಸಿದ್ದರು.ಸ್ಥಳೀಯ ಮುದರ್ರಿಸ್ ಅಬ್ದುರ್ರಹ್ಮಾನ್ ಬಾಖವಿ ಸಭೆಯನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಅಶ್ರಫ್ ಸಅದಿ,ಮುಹಮ್ಮದ್ ಅಲೀ ಹಾಜಿ,ಕರೀಂ ಲತೀಫಿ,ಹಾರಿಸ್ ಕುಕ್ಕುಡಿ,ನಾಸಿರ್ ನಡ್ತೊಟ್ಟು,ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್