ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಕುವೈತ್ ಸಮಿತಿ ವತಿಯಿಂದ ಇಂದು ಸಂಜೆ 6 ಗಂಟೆಗೆ ಕುವೈತ್ ಮಹಬುಲ್ಲಾ,ಕಲಾ ಆಡಿಟೋರಿಯಂ ನಲ್ಲಿ ಮವದ್ದಾ ಸ್ನೇಹ ಸಂಗಮ ನಡೆಯಲಿದೆ.
ಕುವೈತ್ ಮುಈನುಸುನ್ನಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ರಾದ ಹೈದರ್ ಹಾಜಿ ಪಟ್ಟೋರಿ ಯವರ ಅಧ್ಯಕ್ಷ ತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ದಲ್ಲಿ,ICFಕುವೈತ್ ನಾಯಕರಾದ ಸಯ್ಯಿದ್ ಅಲವೀ ಸಖಾಫೀ ಯವರು ದುಆ ನಡೆಸಲಿದ್ದಾರೆ.
KCF ಅಂತಾರಾಷ್ಟ್ರೀಯ ಸಮಿತಿ ಆಡಳಿತ ವಿಭಾಗ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸಖಾಫಿ ಪೊಯ್ಯತ್ತಬೈಲ್ ಉದ್ಘಾಟನೆ ಮಾಡಲಿದ್ದಾರೆ..SSFರಾಜ್ಯಕೋಶಧಿಕಾರಿ ಹಾಗು ಮುಈನುಸ್ಸನ್ನಾ ಶಿಕ್ಷಣ ಸಂಸ್ಥೆ ಗಳ ಸ್ಥಾಪಕ ನಿರ್ದೇಶಕ ರಾದ ಕೆ.ಎಂ ಮುಸ್ತಫಾ ನಈಮಿ ಹಿಮಮಿ ಹಾವೇರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ… ICF ಕುವೈತ್ ನಾಯಕರಾದ ಸಯ್ಯಿದ್ ಸ್ವಾದಿಖ್ ತಂಙಳ್ ,KCF ಕುವೈತ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ, DKSC ಮೂಳೂರು ಇದರ ಕುವೈತ್ ಸಮಿತಿ ಅಧ್ಯಕ್ಷ ರಾದ ಯೂಸುಫ್ ಮಂಚಕಲ್,ಅಲ್ ಮದೀನಾ ಸಮಿತಿ ಅಧ್ಯಕ್ಷ ರಾದ ಶಾಹುಲ್ ಹಮೀದ್ ಸಅದಿ ,ಖಾದಿಸ ಸಮಿತಿ ಅಧ್ಯಕ್ಷ ರಾದ ಶೌಕತ್ ಶಿರ್ವ ಸೇರಿದಂತೆ ಹಲವು ಗಣ್ಯರು ಮಾತನಾಡಲಿದ್ದಾರೆ. ಅಬ್ದುಲ್ ಖಾದರ್ ಹಿಮಮಿ ಸಖಾಫಿ ಸ್ವಾಗತಿಸಿ, ಇಲ್ಯಾಸ್ ಮೋಂಟೊಗೋಳಿ ವಂದಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ