ಮಂಗಳೂರು: ಕರ್ನಾಟಕ ರಾಜ್ಯ ಬೋರ್ಡ್ 2024 ರ ಮಾರ್ಚ್ ನಲ್ಲಿ ಆಯೋಜಿಸಿದ ಪ್ರಿ ಯುನಿವರ್ಸಿಟಿ ಪಿಸಿಯಂಬಿ ಪರೀಕ್ಷೆಯಲ್ಲಿ ಆಫ್ನಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಯಸ್ಸಿ) ಮಂಗಳೂರು ಇದರ ಅಧೀನದ ಮೂಳೂರು ಅಲ್ ಇಹ್ಸಾನ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಆಫ್ನಾಝ್ ಗಲ್ಫ್ ಉದ್ಯಮಿ, ಸೌದಿ ಅರೇಬಿಯಾದ ಡಿಕೆಯಸ್ಸಿ ದಮ್ಮಾಂ ಘಟಕದ ಹಿರಿಯ ಸಲಹೆಗಾರ ಅಬೂಬಕ್ಕರ್ ಅಜಿಲಮೊಗರು ಮತ್ತು ಅಸ್ಮಾ ದಂಪತಿಗಳ ಸುಪುತ್ರಿ.
2022 ರ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ಆಫ್ನಾಝ್ ಮುಂದಕ್ಕೆ ಡಾಕ್ಟರ್ ಆಗುವ ಅಭಿಲಾಷೆಯನ್ನು ಹೊಂದಿದ್ದಾರೆ.
ರಕ್ಷಕರು, ಕುಟುಂಬಸ್ಥರು ಹಾಗೂ ಶಾಲೆಗೆ ಹೆಮ್ಮೆಯನ್ನು ತಂದಿರುವ ಈ ವಿದ್ಯಾರ್ಥಿನಿಯನ್ನು ಶಾಲಾ ಶಿಕ್ಷಕರ ಹಾಗೂ ಆಡಳಿತ ಸಮಿತಿ ಕೃತಜ್ಞತೆ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ