ಮಂಗಳೂರು: ಕರ್ನಾಟಕ ರಾಜ್ಯ ಬೋರ್ಡ್ 2024 ರ ಮಾರ್ಚ್ ನಲ್ಲಿ ಆಯೋಜಿಸಿದ ಪ್ರಿ ಯುನಿವರ್ಸಿಟಿ ಪಿಸಿಯಂಬಿ ಪರೀಕ್ಷೆಯಲ್ಲಿ ಆಫ್ನಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಯಸ್ಸಿ) ಮಂಗಳೂರು ಇದರ ಅಧೀನದ ಮೂಳೂರು ಅಲ್ ಇಹ್ಸಾನ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಆಫ್ನಾಝ್ ಗಲ್ಫ್ ಉದ್ಯಮಿ, ಸೌದಿ ಅರೇಬಿಯಾದ ಡಿಕೆಯಸ್ಸಿ ದಮ್ಮಾಂ ಘಟಕದ ಹಿರಿಯ ಸಲಹೆಗಾರ ಅಬೂಬಕ್ಕರ್ ಅಜಿಲಮೊಗರು ಮತ್ತು ಅಸ್ಮಾ ದಂಪತಿಗಳ ಸುಪುತ್ರಿ.
2022 ರ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ಆಫ್ನಾಝ್ ಮುಂದಕ್ಕೆ ಡಾಕ್ಟರ್ ಆಗುವ ಅಭಿಲಾಷೆಯನ್ನು ಹೊಂದಿದ್ದಾರೆ.
ರಕ್ಷಕರು, ಕುಟುಂಬಸ್ಥರು ಹಾಗೂ ಶಾಲೆಗೆ ಹೆಮ್ಮೆಯನ್ನು ತಂದಿರುವ ಈ ವಿದ್ಯಾರ್ಥಿನಿಯನ್ನು ಶಾಲಾ ಶಿಕ್ಷಕರ ಹಾಗೂ ಆಡಳಿತ ಸಮಿತಿ ಕೃತಜ್ಞತೆ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)