ರಿಯಾದ್: ನ್ಯೂ ಸನಯ್ಯಾದಲ್ಲಿನ ಖಾಸಗಿ ಕಾರ್ಖಾನೆಯೊಂದರಲ್ಲಿ ತಂತ್ರಜ್ಞರಾಗಿದ್ದ ತ್ರಿಶೂರ್ನ ಯುವ ಇಂಜಿನಿಯರ್ ಹೃದಯಾಘಾತದಿಂದ ರಿಯಾದ್ನಲ್ಲಿ ನಿಧನರಾಗಿದ್ದಾರೆm ದಖಿಕಾತುಶೇರಿ ತಾಮೆಕ್ಕಾಡ್ ಮೂಲದ ಸುರ್ಜಿಲ್ ಕೃಷ್ಣ (30) ಮೃತರು. ಶುಕ್ರವಾರ ರಾತ್ರಿ ಶೌಚಗೃಹಕ್ಕೆ ತೆರಳಿದ ಅವರು ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ ಜತೆಯಲ್ಲಿದ್ದವರು ನೋಡಿದಾಗ ಅಸ್ವಸ್ಥ ಸ್ಥಿತಿಯಲ್ಲಿದ್ದರು.

ಕೂಡಲೇ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಪ್ರಾಣ ಉಳಿಸಲಾಗಲಿಲ್ಲ. ಆಟೋಮೊಬೈಲ್ ಎಂಜಿನಿಯರ್ ಆಗಿರುವ ಸರ್ಜಿಲ್ ಒಂದೂವರೆ ತಿಂಗಳ ಹಿಂದೆ ರಿಯಾದ್ಗೆ ಕೆಲಸಕ್ಕೆ ಬಂದಿದ್ದರು.
ಪೋಷಕರು ಮತ್ತು ಕಿರಿಯ ಸಹೋದರರನ್ನು ಒಳಗೊಂಡಿರುವ ಸಾಮಾನ್ಯ ಕುಟುಂಬದ ಸದಸ್ಯ ಸರ್ಜಿಲ್ ಅವರ ಮದುವೆಯನ್ನು ನಿಶ್ಚಯಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು