ರಮಲ್ಲಾ: ಪಶ್ಚಿಮ ದಂಡೆಯಲ್ಲಿ ವಸಾಹತುಗಾರರು ನಡೆಸಿದ ಹಿಂಸಾಚಾರದಲ್ಲಿ ಓರ್ವ ಫೇಲೆಸ್ತೀನಿ ಸಾವನ್ನಪ್ಪಿದ್ದಾರೆ. 25 ಮಂದಿ ಗಾಯಗೊಂಡಿದ್ದಾರೆ. ಹಿಂದಿನ ದಿನ ಇಸ್ರೇಲಿ ಪಡೆಗಳಿಂದ ಇಬ್ಬರು ಪ್ಯಾಲೆಸ್ಟೀನಿಯನ್ನರು ಕೊಲ್ಲಲ್ಪಟ್ಟ ಸ್ವಲ್ಪ ಸಮಯದ ನಂತರ ವಸಾಹತುಗಾರರು ಅಲ್ಮುಗೈರ್ ಗ್ರಾಮದಲ್ಲಿ ಮನೆಗಳನ್ನು ನಾಶಪಡಿಸಿ ಕಾರುಗಳನ್ನು ಸುಟ್ಟುಹಾಕಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ರಾತ್ರಿ ವೇಳೆಗೆ ಉಗ್ರಗಾಮಿ ಸಂಘಟನೆ ಯೆಶ್ ದಿನ್ ಸದಸ್ಯರು ಗ್ರಾಮಕ್ಕೆ ನುಗ್ಗಿದ್ದರು. ಕಳೆದ ದಿನ ಈ ಪ್ರದೇಶದಲ್ಲಿ ವಲಸೆ ಕುಟುಂಬದ 14 ವರ್ಷದ ಯುವಕ ನಾಪತ್ತೆಯಾಗಿದ್ದ. ಬಾಲಕನ ಹುಡುಕಾಟದ ಹೆಸರಲ್ಲಿ ಹಿಂಸಾಚಾರ ನಡೆದಿದೆ.
ಪಶ್ಚಿಮ ದಂಡೆಯಲ್ಲಿ ಫೇಲೆಸ್ತೀನಿ ಯರ ವಿರುದ್ಧ ವಸಾಹತುಗಾರರ ಇತ್ತೀಚಿನ ಆಕ್ರಮಣಗಳು ಎಲ್ಲಾ ಮಿತಿಗಳನ್ನು ಉಲ್ಲಂಘಿಸಿವೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸುತ್ತಿರುವ ಮಧ್ಯೆ ನಂತರ ಅಲ್ಮುಗೈರ್ ಗ್ರಾಮ ಕ್ಕೆ ಬೆಂಕಿ ಹಚ್ಚಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ