ಒಮಾನ್ ನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪ್ರವಾಹದಲ್ಲಿ ಓರ್ವ ಭಾರತೀಯ ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಲಂ ಮೂಲದ ಸುನೀಲಕುಮಾರ್ ಸದಾನಂದನ್ ಮೃತರು. ದಕ್ಷಿಣ ಶಾರ್ಕಿಯಲ್ಲಿ ಗೋಡೆ ಬಿದ್ದು ಸುನೀಲ್ ಕುಮಾರ್ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ತುರ್ತು ನಿರ್ವಹಣೆಗಾಗಿ ರಾಷ್ಟ್ರೀಯ ಸಮಿತಿಯ ಪ್ರಕಾರ, ಮೃತರಲ್ಲಿ 9 ವಿದ್ಯಾರ್ಥಿಗಳು, ಇಬ್ಬರು ಸ್ಥಳೀಯರು ಮತ್ತು ಒಬ್ಬ ವಲಸಿಗರು ಸೇರಿದ್ದಾರೆ. ಪ್ರವಾಹದಲ್ಲಿ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಒಮಾನ್ ಸುದ್ದಿ ಸಂಸ್ಥೆ (ಒಎನ್ಎ) ವರದಿ ಮಾಡಿದೆ.
ಒಮಾನ್ನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಲ್ ಮುದೈಬಿಯ ವಾಡಿ ಅಲ್ ಬತ್ತಾ ಎಂಬಲ್ಲಿ ಮಗುವಿನ ಶವ ಪತ್ತೆಯಾಗಿತ್ತು.
ಭಾರೀ ಮಳೆಯಿಂದಾಗಿ ಮಸ್ಕತ್, ಉತ್ತರ ಅಲ್ ಶರ್ಕಿಯಾ, ದಕ್ಷಿಣ ಅಲ್ ಶರ್ಕಿಯಾ, ಅಲ್ ದಖಿಲಿಯಾ ಮತ್ತು ಅಲ್ ದಹಿರಾ ಗವರ್ನರೇಟ್ಗಳಲ್ಲಿರುವ ಸಾರ್ವಜನಿಕ, ಖಾಸಗಿ ಮತ್ತು ಅಂತರಾಷ್ಟ್ರೀಯ ಶಾಲೆಗಳನ್ನು ಸೋಮವಾರ, ಏಪ್ರಿಲ್ 15 ರಂದು ಮುಚ್ಚಲಾಗುವುದು ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ