ಒಮಾನ್ ನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪ್ರವಾಹದಲ್ಲಿ ಓರ್ವ ಭಾರತೀಯ ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಲಂ ಮೂಲದ ಸುನೀಲಕುಮಾರ್ ಸದಾನಂದನ್ ಮೃತರು. ದಕ್ಷಿಣ ಶಾರ್ಕಿಯಲ್ಲಿ ಗೋಡೆ ಬಿದ್ದು ಸುನೀಲ್ ಕುಮಾರ್ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ತುರ್ತು ನಿರ್ವಹಣೆಗಾಗಿ ರಾಷ್ಟ್ರೀಯ ಸಮಿತಿಯ ಪ್ರಕಾರ, ಮೃತರಲ್ಲಿ 9 ವಿದ್ಯಾರ್ಥಿಗಳು, ಇಬ್ಬರು ಸ್ಥಳೀಯರು ಮತ್ತು ಒಬ್ಬ ವಲಸಿಗರು ಸೇರಿದ್ದಾರೆ. ಪ್ರವಾಹದಲ್ಲಿ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಒಮಾನ್ ಸುದ್ದಿ ಸಂಸ್ಥೆ (ಒಎನ್ಎ) ವರದಿ ಮಾಡಿದೆ.
ಒಮಾನ್ನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಲ್ ಮುದೈಬಿಯ ವಾಡಿ ಅಲ್ ಬತ್ತಾ ಎಂಬಲ್ಲಿ ಮಗುವಿನ ಶವ ಪತ್ತೆಯಾಗಿತ್ತು.
ಭಾರೀ ಮಳೆಯಿಂದಾಗಿ ಮಸ್ಕತ್, ಉತ್ತರ ಅಲ್ ಶರ್ಕಿಯಾ, ದಕ್ಷಿಣ ಅಲ್ ಶರ್ಕಿಯಾ, ಅಲ್ ದಖಿಲಿಯಾ ಮತ್ತು ಅಲ್ ದಹಿರಾ ಗವರ್ನರೇಟ್ಗಳಲ್ಲಿರುವ ಸಾರ್ವಜನಿಕ, ಖಾಸಗಿ ಮತ್ತು ಅಂತರಾಷ್ಟ್ರೀಯ ಶಾಲೆಗಳನ್ನು ಸೋಮವಾರ, ಏಪ್ರಿಲ್ 15 ರಂದು ಮುಚ್ಚಲಾಗುವುದು ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ