ಮಂಗಳೂರು:ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಕೊಲೆಯಾದ ದನದ ವ್ಯಾಪಾರಿ ಜೋಕಟ್ಟೆ ಹುಸೈನಬ್ಬರವರ ಕೊಲೆಯಲ್ಲಿ ಜನ ಸಾಮಾನ್ಯರ ರಕ್ಷಣೆ ಮಾಡಬೇಕಾದ ಪೋಲೀಸರೇ ಕೊಲೆಗಾರರಾಗಿ ಬಂಧಿಸಲ್ಪಟ್ಟ ಸುದ್ದಿ ಬಹಳ ಆತಂಕ ಸೃಷ್ಟಿ ಮಾಡಿದೆ.
ಕೊಲೆಗಾರರ ಉಪಟಳದಿಂದ ಬಡಪಾಯಿ ವ್ಯಾಪಾರಿಗಳಿಗೆ ರಕ್ಷಣೆ ನೀಡಬೇಕಾದವರೇ ಕೊಲೆಗಾರರಾಗಿರುವುದು ತೀವ್ರ ಖಂಡನೀಯವಾಗಿದೆ.
ಈ ರೀತಿಯ ಅವಸ್ಥೆ ಮುಂದುವರಿಯುವುದು ನಮ್ಮ ಪ್ರಜಾಪ್ರಭುತ್ವ ರಾಷ್ಟ್ರ ಕ್ಕೆ ಒಂದು ಕಪ್ಪು ಚುಕ್ಕೆ ಯಾಗಲಿದೆ.
ಈ ಪ್ರಕರಣವನ್ನು ಅತೀ ಶೀಘ್ರದಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸಿ ಸಮಾಜದ ಪ್ರಶಂಸೆಗೆ ಪಾತ್ರರಾದ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ನಮ್ಮ ಸಮಿತಿಯ ವತಿಯಿಂದ ಕೃತಜ್ಞತೆಗಳು ಸಲ್ಲಿಸಿತ್ತಾ,ಈ ಪ್ರಕರಣದಲ್ಲಿ ಭಾಗಿಯಾದ ಪೋಲೀಸರನ್ನು ಶಾಸ್ವತವಾಗಿ ಅವರ ಸೇವೆಯಿಂದಲೇ ವಜಾ ಮಾಡುವಂತೆ SYS ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷರು ಪಿ.ಎ ಉಸ್ಮಾನ್ ಸಅದಿ ಪಟ್ಟೋರಿ ಹಾಗೂ ಪ್ರ. ಕಾರ್ಯದರ್ಶಿ ಅಶ್ರಪ್ ಕಿನಾರ ಜಂಟಿ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್