ಕೊಚ್ಚಿ: ರಿಯಾಲಿಟಿ ಶೋ ‘ಬಿಗ್ ಬಾಸ್’ ನ ಒಳಗೆ ಏನೇನು ನಡೆಯುತ್ತಿದೆ ಎಂದು ತನಿಖೆ ಮಾಡುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ.
ಪ್ರಸಾರ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ ಎಂಬುದನ್ನೂ ತನಿಖೆಗೋಳಪಡಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೀಡಿದ ಆದೇಶ ದಲ್ಲಿ ಕೇರಳ ಹೈಕೋರ್ಟ್ ಹೇಳಿದೆ.
ನಿಯಮ ಉಲ್ಲಂಘನೆಯಾದರೆ ಪ್ರದರ್ಶನ ನಿಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಬಹುದು ಎಂದೂ ನ್ಯಾಯಾಲಯ ಹೇಳಿದೆ.
ಎರ್ನಾಕುಲಂನ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಈ ಆದೇಶ ನೀಡಿದೆ. ಅರ್ಜಿಯಲ್ಲಿ ಖಾಸಗಿ ವಾಹಿನಿ ಪ್ರಸಾರ ಮಾಡಿದ ಕಾರ್ಯಕ್ರಮದಲ್ಲಿ ದೈಹಿಕ ಹಲ್ಲೆಯೂ ಸೇರಿದ್ದು, ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ