ಕೊಚ್ಚಿ: ರಿಯಾಲಿಟಿ ಶೋ ‘ಬಿಗ್ ಬಾಸ್’ ನ ಒಳಗೆ ಏನೇನು ನಡೆಯುತ್ತಿದೆ ಎಂದು ತನಿಖೆ ಮಾಡುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ.
ಪ್ರಸಾರ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ ಎಂಬುದನ್ನೂ ತನಿಖೆಗೋಳಪಡಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನೀಡಿದ ಆದೇಶ ದಲ್ಲಿ ಕೇರಳ ಹೈಕೋರ್ಟ್ ಹೇಳಿದೆ.
ನಿಯಮ ಉಲ್ಲಂಘನೆಯಾದರೆ ಪ್ರದರ್ಶನ ನಿಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಬಹುದು ಎಂದೂ ನ್ಯಾಯಾಲಯ ಹೇಳಿದೆ.
ಎರ್ನಾಕುಲಂನ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಈ ಆದೇಶ ನೀಡಿದೆ. ಅರ್ಜಿಯಲ್ಲಿ ಖಾಸಗಿ ವಾಹಿನಿ ಪ್ರಸಾರ ಮಾಡಿದ ಕಾರ್ಯಕ್ರಮದಲ್ಲಿ ದೈಹಿಕ ಹಲ್ಲೆಯೂ ಸೇರಿದ್ದು, ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ