17ನೆ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಲೋಕ ಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ದೇಶದ ಪ್ರಜಾಪ್ರಭುತ್ವದ ಉಳಿಯುವಿಕೆಯಲ್ಲಿ ನಿರ್ಣಾಯಕ ಚುನಾವಣೆ ಎಂದೇ ವಿಶ್ಲೇಷಿಸಲ್ಪಡುತ್ತಿರುವ ಈ ಬಾರಿಯ ಮತದಾನವನ್ನು ಯಾರೂ ತಪ್ಪಿಸಿಕೊಳ್ಳಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಮನವಿ ಮಾಡಿದೆ.
ಶುಕ್ರವಾರದ ಜುಮಾ ನಮಾಜ್ ಗೆ ಸಂಬಂಧಿಸಿ ಉಲಮಾಗಳ ಸೂಚನೆ ಗಳನ್ನು ಪಾಲಿಸಿ ಮತದಾನ ಮಾಡುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಕಟಣೆಯಲ್ಲಿ ವಿನಂತಿಸಿದೆ. ದೇಶದ ಸಂವಿಧಾನದ ಮೇಲೆ ಪ್ರಹಾರ ಮಾಡಲು ಫ್ಯಾಸಿಸ್ಟ್ ಶಕ್ತಿ ಗಳು ಹೊಂಚು ಹಾಕುತ್ತಿರುವ ಸಂಕಷ್ಟ ಕಾಲದಲ್ಲಿ ನಮ್ಮ ಪ್ರತಿಯೊಂದು ಮತವು ಅಮೂಲ್ಯವಾದುದು ಎಂಬುದನ್ನು ಮನಗಾಣಬೇಕು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ