17ನೆ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಲೋಕ ಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ.
ದೇಶದ ಪ್ರಜಾಪ್ರಭುತ್ವದ ಉಳಿಯುವಿಕೆಯಲ್ಲಿ ನಿರ್ಣಾಯಕ ಚುನಾವಣೆ ಎಂದೇ ವಿಶ್ಲೇಷಿಸಲ್ಪಡುತ್ತಿರುವ ಈ ಬಾರಿಯ ಮತದಾನವನ್ನು ಯಾರೂ ತಪ್ಪಿಸಿಕೊಳ್ಳಬಾರದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಮನವಿ ಮಾಡಿದೆ.
ಶುಕ್ರವಾರದ ಜುಮಾ ನಮಾಜ್ ಗೆ ಸಂಬಂಧಿಸಿ ಉಲಮಾಗಳ ಸೂಚನೆ ಗಳನ್ನು ಪಾಲಿಸಿ ಮತದಾನ ಮಾಡುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಕಟಣೆಯಲ್ಲಿ ವಿನಂತಿಸಿದೆ. ದೇಶದ ಸಂವಿಧಾನದ ಮೇಲೆ ಪ್ರಹಾರ ಮಾಡಲು ಫ್ಯಾಸಿಸ್ಟ್ ಶಕ್ತಿ ಗಳು ಹೊಂಚು ಹಾಕುತ್ತಿರುವ ಸಂಕಷ್ಟ ಕಾಲದಲ್ಲಿ ನಮ್ಮ ಪ್ರತಿಯೊಂದು ಮತವು ಅಮೂಲ್ಯವಾದುದು ಎಂಬುದನ್ನು ಮನಗಾಣಬೇಕು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ