ಬಂಟ್ವಾಳ :- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಜೆಡಿಎಸ್ ಘಟಕವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ಬಂಟ್ವಾಳ ತಾಲೂಕಿನಾದ್ಯಂತ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು , ಸಮಾನ ಮನಸ್ಕ ಪಕ್ಷಗಳೊಂದಿಗೆ ಕೂಡಿ ಜಾತ್ಯಾತೀತ ಮತಗಳು ಹಂಚಿಹೋಗದಂತೆ ತಡೆಯುವ ಏಕೈಕ ಉಧ್ಧೇಶದಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿಯಾದಂತಹ ಪದ್ಮರಾಜ್ ರಾಮಯ್ಯ ಪೂಜಾರಿಯವರನ್ನು ಆಯ್ಕೆಮಾಡಲು ಬಂಟ್ವಾಳ ತಾಲೂಕು ಜೆಡಿಎಸ್ ಮೈನಾರಿಟಿ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಶಫೀಕ್ ಆಲಡ್ಕ ಪಕ್ಷ ದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಬ್ರಿಜೇಶ್ ಚೌಟ ಈ ಹಿಂದೆ ಸಮಾರಂಭವೊಂದರಲ್ಲಿ, ಮತೀಯ ವಿಷಯ ದ ಬಗ್ಗೆ ಹಲವಾರು ಬಾರಿ ಸಭೆ ಸಮಾರಂಭ ಗಳಲ್ಲಿ ವಿಚಾರದ ಬಗ್ಗೆ ಪ್ರತಿಪಾದಿಸಿದ್ದು, ಜಾತ್ಯಾತೀತ ಒಳವುಲ್ಲ ಜೆಡಿಎಸ್ ಕಾರ್ಯಕರ್ತರಿಗೆ ಇದರಿಂದ ತೀವ್ರ ನೋವಾಗಿದ್ದು , ಜಿಲ್ಲೆಯ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಗಮಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆಯೆಂದು ಅವರು ಈ ಸಂಧರ್ಭ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ