ಬಂಟ್ವಾಳ :- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಜೆಡಿಎಸ್ ಘಟಕವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ಬಂಟ್ವಾಳ ತಾಲೂಕಿನಾದ್ಯಂತ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು , ಸಮಾನ ಮನಸ್ಕ ಪಕ್ಷಗಳೊಂದಿಗೆ ಕೂಡಿ ಜಾತ್ಯಾತೀತ ಮತಗಳು ಹಂಚಿಹೋಗದಂತೆ ತಡೆಯುವ ಏಕೈಕ ಉಧ್ಧೇಶದಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿಯಾದಂತಹ ಪದ್ಮರಾಜ್ ರಾಮಯ್ಯ ಪೂಜಾರಿಯವರನ್ನು ಆಯ್ಕೆಮಾಡಲು ಬಂಟ್ವಾಳ ತಾಲೂಕು ಜೆಡಿಎಸ್ ಮೈನಾರಿಟಿ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಶಫೀಕ್ ಆಲಡ್ಕ ಪಕ್ಷ ದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಬ್ರಿಜೇಶ್ ಚೌಟ ಈ ಹಿಂದೆ ಸಮಾರಂಭವೊಂದರಲ್ಲಿ, ಮತೀಯ ವಿಷಯ ದ ಬಗ್ಗೆ ಹಲವಾರು ಬಾರಿ ಸಭೆ ಸಮಾರಂಭ ಗಳಲ್ಲಿ ವಿಚಾರದ ಬಗ್ಗೆ ಪ್ರತಿಪಾದಿಸಿದ್ದು, ಜಾತ್ಯಾತೀತ ಒಳವುಲ್ಲ ಜೆಡಿಎಸ್ ಕಾರ್ಯಕರ್ತರಿಗೆ ಇದರಿಂದ ತೀವ್ರ ನೋವಾಗಿದ್ದು , ಜಿಲ್ಲೆಯ ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಗಮಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆಯೆಂದು ಅವರು ಈ ಸಂಧರ್ಭ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ