ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ದಶವಾರ್ಷಿಕ ಸಮ್ಮೇಳನ ಡಿಸೇನಿಯಂ ಇದೇ ಬರುವ ಮೇ 19ರಂದು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದ್ದು ಇದರ ಸ್ವಾಗತ ಸಮಿತಿಯ ಕಛೇರಿಯನ್ನು ಅಲ್ ಮರ್ಕಝುಲ್ ಇಸ್ಲಾಮಿ ಕಣ್ಣೂರಿನಲ್ಲಿ ಕರ್ನಾಟಕ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಉದ್ಘಾಟಿಸಿದರು. ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಹೈಸಮ್ ಶಾಕಿರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು .




ಡಾ! ಝೈನಿ ಕಾಮಿಲ್ ಸಖಾಫಿ, ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ, ಜಿಎಂ ಕಾಮಿಲ್ ಸಖಾಫಿ, ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು, ಹಾಜಿ ಬಿ ಎಂ ಮಮ್ತಾಝ್ ಅಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ ಪಿ ಹಂಝ ಸಖಾಫಿ,
ಕೆ ಎಂ ಸಿದ್ದೀಕ್ ಮೋಂಟುಗೋಳಿ, ಹಾಫಿಳ್ ಸುಫ್ಯಾನ್ ಸಖಾಫಿ, ಎನ್ ಎಸ್ ಅಬ್ದುಲ್ಲಾ ಹಾಜಿ, ಇಬ್ರಾಹಿಂ ಚೌಕಾ ಅಲ್ ಕೋಬರ್ , ಅಸ್ರು ಬಜಪೆ , ತೌಫೀಕ್ ಜುಬೈಲ್,ಯಾಕುಬ್ ಸಖಾಫಿ, ಹಮೀದ್ ಮುಸ್ಲಿಯಾರ್ ಸೌದಿ, ಅಬೂಬಕರ್ ಮದನಿ ದುಬೈ, ಅಬ್ದುಲ್ ರಹಿಮಾನ್ ರಝ್ವಿ ಕಲ್ಕಟ್ಟ, ಹಾಫಿಳ್ ಯಾಕೂಬ್ ಸಅದಿ ನಾವೂರು, ಇಬ್ರಾಹಿಂ ಖಲೀಲ್ ಮಾಲಿಕಿ, ರಹೀಂ ಸಅದಿ ಕತ್ತರ್, ಅಬ್ದುಲ್ ರಹಿಮಾನ್ ಹಾಜಿ ಪ್ರಿಂಟೆಕ್, ಕೆ ಎಂ ಮುಸ್ತಫಾ ನಯೀಮಿ, ಮಹಬೂಬ್ ಸಖಾಫಿ ಕಿನ್ಯ, ನವಾಜ್ ಸಖಾಫಿ ಅಡ್ಯಾರ್, ಮನ್ಸೂರ್ ಅಲಿ ಶಿವಮೊಗ್ಗ,ಇರ್ಷಾದ್ ಹಾಜಿ ಗೂಡಿನಬಳಿ ಮತ್ತಿತರರು ಉಪಸ್ಥಿತರಿದ್ದರು. ಡಿಸೇನಿಯಂ ವರ್ಕಿಂಗ್ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿ ಸಯ್ಯಿದ್ ಇಸಾಕ್ ತಂಙಳ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ