ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
ಮಂಗಳೂರು: ಕರ್ನಾಟಕ ಸರಕಾರದ ಸಭಾಪತಿ, ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಕೆಲವು ಬೇಡಿಕೆಗಳನ್ನು ಮುಂದಿಟ್ಟೆ.
ಪ್ರಾಮಾಣಿಕವಾಗಿ ಅವುಗಳನ್ನು ಆಲಿಸಿ, ಯು.ಟಿ.ಖಾದರ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದರು.
(ಬೇಡಿಕೆಗಳು)
1)ಮುಂದಿನ ಚುನಾವಣೆಯಲ್ಲಿ
ಅನಿವಾಸಿ ಭಾರತೀಯರಿಗೆ ಆನ್ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಬೇಕು.
2)ಭಾರತದ ಆರ್ಥಿಕತೆಗೆ ಶಕ್ತಿ ತುಂಬಿದ, ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಸರಕಾರದಿಂದ ಆರ್ಥಿಕ ನೆರವು ನೀಡಬೇಕು.
3)2024 ರ ಲೋಕಸಭಾ ಚುನಾವಣೆಯಲ್ಲಿ
85 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸಲು ಅನುವು ಮಾಡಿದಂತೆ, ಜೈಲಿನಲ್ಲಿರುವ ಕೈದಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಬಾಣಂತಿಯರಿಗೂ ಮತ ಚಲಾಯಿಸಲು ಅವಕಾಶ ಕಲ್ಪಿಸಬೇಕು.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಬೇಕೆಂದು ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ