ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
ಮಂಗಳೂರು: ಕರ್ನಾಟಕ ಸರಕಾರದ ಸಭಾಪತಿ, ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಕೆಲವು ಬೇಡಿಕೆಗಳನ್ನು ಮುಂದಿಟ್ಟೆ.
ಪ್ರಾಮಾಣಿಕವಾಗಿ ಅವುಗಳನ್ನು ಆಲಿಸಿ, ಯು.ಟಿ.ಖಾದರ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದರು.
(ಬೇಡಿಕೆಗಳು)
1)ಮುಂದಿನ ಚುನಾವಣೆಯಲ್ಲಿ
ಅನಿವಾಸಿ ಭಾರತೀಯರಿಗೆ ಆನ್ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಬೇಕು.
2)ಭಾರತದ ಆರ್ಥಿಕತೆಗೆ ಶಕ್ತಿ ತುಂಬಿದ, ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಸರಕಾರದಿಂದ ಆರ್ಥಿಕ ನೆರವು ನೀಡಬೇಕು.
3)2024 ರ ಲೋಕಸಭಾ ಚುನಾವಣೆಯಲ್ಲಿ
85 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸಲು ಅನುವು ಮಾಡಿದಂತೆ, ಜೈಲಿನಲ್ಲಿರುವ ಕೈದಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಬಾಣಂತಿಯರಿಗೂ ಮತ ಚಲಾಯಿಸಲು ಅವಕಾಶ ಕಲ್ಪಿಸಬೇಕು.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಬೇಕೆಂದು ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ