ಇಸ್ಹಾಕ್ ಸಿ.ಐ.ಫಜೀರ್ (ಗಲ್ಫ್ ಕನ್ನಡಿಗ)
ಮಂಗಳೂರು: ಕರ್ನಾಟಕ ಸರಕಾರದ ಸಭಾಪತಿ, ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಕೆಲವು ಬೇಡಿಕೆಗಳನ್ನು ಮುಂದಿಟ್ಟೆ.
ಪ್ರಾಮಾಣಿಕವಾಗಿ ಅವುಗಳನ್ನು ಆಲಿಸಿ, ಯು.ಟಿ.ಖಾದರ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದರು.
(ಬೇಡಿಕೆಗಳು)
1)ಮುಂದಿನ ಚುನಾವಣೆಯಲ್ಲಿ
ಅನಿವಾಸಿ ಭಾರತೀಯರಿಗೆ ಆನ್ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಬೇಕು.
2)ಭಾರತದ ಆರ್ಥಿಕತೆಗೆ ಶಕ್ತಿ ತುಂಬಿದ, ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಸರಕಾರದಿಂದ ಆರ್ಥಿಕ ನೆರವು ನೀಡಬೇಕು.
3)2024 ರ ಲೋಕಸಭಾ ಚುನಾವಣೆಯಲ್ಲಿ
85 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸಲು ಅನುವು ಮಾಡಿದಂತೆ, ಜೈಲಿನಲ್ಲಿರುವ ಕೈದಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಗೂ ಬಾಣಂತಿಯರಿಗೂ ಮತ ಚಲಾಯಿಸಲು ಅವಕಾಶ ಕಲ್ಪಿಸಬೇಕು.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಬೇಕೆಂದು ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ