ಇಹ್ಸಾನ್ ಚಿನ್ನರು ಮರಳಿ ಮದರಸ ಅಂಗಳದತ್ತ
ಇಹ್ಸಾನ್ ಕರ್ನಾಟಕದ ನಾಲ್ಕು ಸಾವಿರ ವಿದ್ಯಾರ್ಥಿಗಳು ಇಂದು ಮರಳಿ ಮದರಸ ಅಂಗಳಕ್ಕೆ ಬರುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಕ್ಷರ ಕ್ರಾಂತಿಯನ್ನು ಮಾಡುತ್ತಿರುವ ಇಹ್ಸಾನ್ ಕರ್ನಾಟಕದ 61 ಮದರಸಗಳಲ್ಲಿ ‘ಆಗಾಝ್ ಮುಬಾರಕ್’ ಇಂದು ರಾಜ್ಯದ 12 ಜಿಲ್ಲೆಗಳಲ್ಲಿ ನಡೆಯುತ್ತಿದ್ದು ಇಹ್ಸಾನ್ ಚಿನ್ನರು ಮತ್ತೆ ಮದರಸ ಅಂಗಳದತ್ತ ಬರುತ್ತಿದ್ದಾರೆ.

ಅರವತ್ತಕ್ಕಿಂತಲೂ ಮಿಕ್ಕ ಮದರಸಗಳು, ಎಂಟು ಸಂಸ್ಥೆಗಳು, 60+ ಉಸ್ತಾದರುಗಳು, 12 ಜಿಲ್ಲೆಗಳು ಇದು ಇಹ್ಸಾನ್ ಕಾರ್ಯಕ್ಷೇತ್ರ. ನಿಮ್ಮ ಸಹಾಯ ಸಹಕಾರಗಳು ಇಹ್ಸಾನ್ ಕಾರ್ಯಾಚರಣೆಗೆ ಮತ್ತಷ್ಟು ಪುಷ್ಟಿ ನೀಡಲಿದೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ