ಅರಂತೋಡು:ಇಲ್ಲಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಭಾಭವನ ನಿರ್ಮಾಣಕ್ಕೆ ಆಡಳಿತ ಮಂಡಳಿಯ ನಿರ್ದೇಶಕ ಗಣಪತಿ ಭಟ್ ಗುದ್ದಲಿ ಪೂಜೆಯ ದೀಪ ಬೆಳಗಿಸಿದರು.
ಉಪಾಧ್ಯಕ್ಷ ಶ್ರೀ ಜತ್ತಪ್ಪ ಮಾಸ್ತರ್ ಅಳಿಕೆ ಗುದ್ದಲಿ ಪೂಜೆ ನೆರವೇರಿಸಿದರು.
ಕಾಲೇಜಿನ ಸಂಚಾಲಕರು ಶ್ರೀ ಕೆ ಆರ್ ಗಂಗಾಧರ್, ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಆರ್ ಪದ್ಮನಾಭ ಮತ್ತು ಸದಸ್ಯರಾದ ,ಜನಾರ್ದನ ಅಡ್ಕಬಳೆ, ಅಬ್ದುಲ್ಲಾ ಎ.ಜನಾರ್ದನ ಗೌಡ ದುಗ್ಗಳ,ಎ.ಸಿ.ವಸಂತ, ಪಿ.ಎಂ.ಕೃಷ್ಣಪ್ಪ., ಅಶ್ರಫ್ ಗುಂಡಿ,ಯು.ಎಂ.ಶೇಷಗಿರಿ, ದಯಾನಂದ ಕುರುಂಜಿ, ಗುತ್ತಿಗೆದಾರ ದಿನೇಶ್ ಜೋಡಿಪನೆ,ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ,ಶಿಕ್ಷಕ ಕಿಶೋರ್ ಕುಮಾರ್ ಕಿರ್ಲಾಯ, ಮೋಹನ್ ಚಂದ್ರ, ಮತ್ತು ಕಛೇರಿ ಸಿಬ್ಬಂದಿಗಳಾದ ಧನ್ಯರಾಜ್, ವಿಜಯ್, ಚಂದ್ರ ಶೇಖರ,ಬೃಂದಾ, ಚಿದಾನಂದ ಉಪಸ್ಥಿತರಿದ್ದರು.
ವಿದ್ಯಾಭಿಮಾನಿಗಳು, ಹಿರಿಯ ವಿದ್ಯಾರ್ಥಿಗಳು ಮತ್ತು ಪೋಷಕ ಬಂಧುಗಳು ಸಭಾಂಗಣ ನಿರ್ಮಾಣಕ್ಕೆ ಧನಸಹಾಯ ನೀಡಿ ಸಹಕರಿಸಲು ಆಡಳಿತ ಮಂಡಳಿ ಮನವಿ ಮಾಡಿದೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್