ಮನಾಮ:ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬಹರೈನ್ ರಾಷ್ಟ್ರೀಯ ಸಮಿತಿ ಯ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಮನಾಮ ಕೆಸಿಎಫ್ ಸೆಂಟರ್ ನಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು.
ನೂತನ ಸಾಲಿನ ಅಧ್ಯಕ್ಷರಾಗಿ ಜಮಾಲುದ್ದೀನ್ ವಿಟ್ಟಲ್, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಶರೀಫ್ ಕಕ್ಕೆಪದವು, ಕೋಶಾಧಿಕಾರಿಯಾಗಿ ಎಸ್.ಎಂ. ಫಾರೂಖ್ ಕುಂಬ್ರ, ಉಪಾಧ್ಯಕ್ಷರುಗಳಾಗಿ ಸಯ್ಯದ್ ಅಲಿ ತಂಬುತಡ್ಕ , ಅಬ್ದುಲ್ ಅಝೀಝ್ ಸುಳ್ಯ, ಹನೀಫ್ ಕಿನ್ಯ ಕಾರ್ಯದರ್ಶಿಗಳಾಗಿ ಫಝಲ್ ಸುರತ್ಕಲ್, ಅಶ್ರಫ್ ರೆಂಜಾಡಿ, ಅಬ್ದುಲ್ ಕರೀಂ ಮಾಝಾ ಕೆ.ಸಿ.ರೋಡ್, ಇವರನ್ನು ಆರಿಸಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ರಿಯಾಝ್ ಸುಳ್ಯ, ಇಖ್ಬಾಲ್ ಮಂಜನಾಡಿ, ಮುಹಮ್ಮದ್ ಬಲ್ಕಾಡ್, ಅಬ್ದುಸಮದ್ ಉಜಿರ್ಬೆಟ್ಟು,, ಅಶ್ರಫ್ ಬೇಂಗಿಲ,ಶಾಫಿ ಕಬಕ, ಝಕರಿಯಾ ಎಣ್ಮೂರ್, ಸುಹೈಲ್ ಮೂಲರಪಟ್ನ, ಮುಹ್ಸಿನ್ ಸುಳ್ಯ, ಮನ್ಸೂರ್ ಬೆಳ್ಮ, ಸಲೀಂ ಕೆ.ಸಿ.ರೋಡ್, ಅಬ್ದುಲ್ ಮಜೀದ್ ಮುಕ್ಕ,ಹಾರಿಸ್ ಒಕ್ಕೆತ್ತೂರ್, ಸೂಫಿ ಪೈಂಬಚಾಲ್, ಮೂಸ ಪೈಂಬಚಾಲ್, ಅಶ್ರಫ್ ಕಿನ್ಯ, ನೌಫಲ್ ವಿಟ್ಲ, ಹನೀಫ್ ಗುರುವಾಯನಕೆರೆ, ಅಬ್ದುಲ್ ರಶೀದ್ ಅಡ್ಯಾರ್,ಅಬ್ದುಲ್ ರಝಾಖ್ ಆನೆಕಲ್ಲು, ಇಸ್ಮಾಯಿಲ್ ತಲಪಾಡಿ, ಅಲಿ ಚೆನ್ನಾವರ,
ಸಲಹೆಗಾರರಾಗಿ ಅಲೀ ಮುಸ್ಲಿಯಾರ್ ಕೊಡಗು, ಅಬೂಬಕರ್ ಮಾದಾಪುರ,ಹೈದರ್ ಸಅದಿ ಮಂಚಿ, ಸಲೀಂ ರಫಾ ತಲಪಾಡಿ, ಫಕ್ರುದ್ದೀನ್ ಸುಳ್ಯ, ಹಾರಿಸ್ ಸಂಪ್ಯ, ಬಶೀರ್ ಕಾರ್ಲೆ, ಅಬ್ದುಲ್ ಮಜೀದ್ ಮಾದಾಪುರ ಇವರನ್ನು ಆರಿಸಲಾಯಿತು
ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಫಾರೂಖ್ ಕುಂಬ್ರ ಸಮಾರಂಭವನ್ನು ಉದ್ಘಾಟಿಸಿದರು, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ಶುಭ ಹಾರೈಸಿದರು,ಅಝೀಝ್ ಸುಳ್ಯ ಸ್ವಾಗತಿಸಿ ಖಲಂದರ್ ಶರೀಫ್ ಧನ್ಯವಾದ ಸಲ್ಲಿಸಿದರು















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು