ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಕೌನ್ಸಿಲ್ ಮೇ 26ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು. ಡಿವಿಷನ್ ಅಧ್ಯಕ್ಷ ಸಬಾಹ್ ಸಖಾಫಿ ಅಲ್ ಹಿಮಮಿ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಫಿನಾನ್ಸ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷ ಜಿ.ಕೆ ಇಬ್ರಾಹೀಂ ಅಂಜದಿ ಮಂಡೆಕೋಲು ಶುಭಹಾರೈಸಿದರು. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷ ಮುಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ಕಡಬ ಸಂಘಟನಾ ತರಬೇತಿ ಶಿಬಿರಕ್ಕೆ ನೇತೃತ್ವ ನೀಡಿದರು.ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ಒಂದು ವರ್ಷದ ಕಾರ್ಯಾಯೋಜನೆಗಳ ವಿವರಗಳನ್ನು ಮಂಡಿಸಲಾಯಿತು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ ನಿಯಾಝ್ ಎಲಿಮಲೆ ವಾರ್ಷಿಕ ವರದಿ ಮತ್ತು ಫಿನಾನ್ಸ್ ಕಾರ್ಯದರ್ಶಿ ಸಿದ್ದೀಖ್ ಹಿಮಮಿ ಸಖಾಫಿ ಲೆಕ್ಕಪತ್ರ ಮಂಡಿಸಿದರು. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಎಕ್ಸಿಕುಟೀವ್ ಇಕ್ಬಾಲ್ ನೀರಕಟ್ಟೆ ವೀಕ್ಷಕರಾಗಿದ್ದರು. ವರದಿ ಮತ್ತು ಲೆಕ್ಕ ಪತ್ರ ಅಂಗೀಕರಿಸಿ ಪ್ರಸ್ತುತ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿ ರಚಿಸಲಾಯಿತು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಅಧ್ಯಕ್ಷ ಫೈಝಲ್ ಝುಹ್ರಿ ಮುಖ್ಯ ಅತಿಥಿಯಾಗಿದ್ದರು.ನೂತನ ಸಮಿತಿ : ಸಿದ್ದೀಖ್ ಹಿಮಮಿ ಸಖಾಫಿ ಪೈಂಬಚ್ಚಾಲ್ (ಅಧ್ಯಕ್ಷ) ಕಬೀರ್ ಜಟ್ಟಿಪಳ್ಳ (ಪ್ರ. ಕಾರ್ಯದರ್ಶಿ) ಶರೀಫ್ ಮೊಗರ್ಪಣೆ (ಫಿನಾನ್ಸ್ ಕಾರ್ಯದರ್ಶಿ) ಸ್ವಾದಿಖ್ ಮಾಸ್ಟರ್ (ಕ್ಯಾಂಪಸ್ ಕಾರ್ಯದರ್ಶಿ) ನಿಯಾಝ್ ಎಲಿಮಲೆ (ಕ್ಯೂ.ಡಿ ಕಾರ್ಯದರ್ಶಿ) ರಿಯಾನ್ ಸಅದಿ (ಸಿ.ಸಿ ಕಾರ್ಯದರ್ಶಿ) ಸಾಬಿತ್ ಹಿಕಮಿ (ಮೀಡಿಯಾ ಕಾರ್ಯದರ್ಶಿ) ಕಬೀರ್ ಹಿಮಮಿ (ದಅವಾ ಕಾರ್ಯದರ್ಶಿ) ನೌಶಾದ್ ಅಹ್ಸನಿ (ರೈಂಬೋ ಕಾರ್ಯದರ್ಶಿ) ಅಝೀಝ್ ಮಾಸ್ಟರ್ (ವಿಸ್ಡಂ ಕಾರ್ಯದರ್ಶಿ) ಬಶೀರ್ ಕಲ್ಲುಮುಟ್ಲು (ರೀಡ್ ಪ್ಲಸ್ ಕಾರ್ಯದರ್ಶಿ) ಸಬಾಹ್ ಹಿಮಮಿ ಸಖಾಫಿ, ಸಿದ್ದೀಖ್ ಎಲಿಮಲೆ, ಆಬಿದ್ ಕಲ್ಲುಮುಟ್ಲು, ಶಿಹಾಬ್ ಫಾಳಿಲಿ, ರಹೀಂ ಹಿಮಮಿ, ಇರ್ಶಾದ್ ಸಅದಿ, ಇರ್ಫಾನ್ ಏಣಾವರ, ಮುಝಮ್ಮಿಲ್ ಇಂದ್ರಾಜೆ (ಸದಸ್ಯರು).
ಸ್ವಾದಿಖ್ ಮಾಸ್ಟರ್ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ಕಬೀರ್ ಜಟ್ಟಿಪಳ್ಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ