ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ ನೀಡಲಾಯಿತು.
ನಿಯೋಗದಲ್ಲಿ ಎಸ್ ವೈ ಎಸ್ ರಾಜ್ಯ ನಾಯಕರಾದ MSM ಅಬ್ದುರಶೀದ್ ಝೈನಿ ಕಾಮಿಲ್ ಸಖಾಫಿ, ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಅದ್ಯಕ್ಷರಾದ ಮುಮ್ತಾಝ್ ಅಲಿ, ಪ್ರಧಾನ ಕಾರ್ಯದರ್ಶಿ ರಹೀಮ್ ಸಅದಿ, ಮುಸ್ಲಿಂ ಜಮಾತ್ ರಾಜ್ಯ ನಾಯರಾದ ಅಶ್ರಫ್ ಕಿನಾರ, SSF ರಾಜ್ಯ ಮಿಡಿಯಾ ಕಾರ್ಯದರ್ಶಿ ಇರ್ಷಾದ್ ಹಾಜಿ ಗೂಡಿನಬಳಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಝ್ಮಾಲ್ ಕಾವೂರ್, ಮುಸ್ಲಿಂ ಜಮಾತ್ ಜಿಲ್ಲಾ ನಾಯಕರಾದ ಸಲೀಮ್ ಅಡ್ಯಾರ್, ಇಸ್ಮಾಯಿಲ್ ಅಡ್ಯಾರ್ ಪದವು ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ