ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಇದರ ವತಿಯಿಂದ ದಿನಾಂಕ:- 09 -06 -2024 ಆದಿತ್ಯವಾರದಂದು ಝಕರಿಯಾ ನಾರ್ಶ ಇವರ ಅಧ್ಯಕ್ಷತೆಯಲ್ಲಿ ಆಯ್ದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯಕ್ರಮ ಕೆ ಪಿ ಬೈಲ್ ನಲ್ಲಿ ನಡೆಸಲಾಯಿತು.
ಅಬ್ದುಲ್ ಹಮೀದ್ ಮುಸ್ಲಿಯಾರ್ ದುಃಅ ನೆರವೇರಿಸಿದರು. ಕೊಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು ಕಾರ್ಯಕ್ರಮ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಸುರಿಬೈಲ್, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಇದರ ಉಪಾಧ್ಯಕ್ಷ ರಝಾಕ್ ಸಿ.ಹೆಚ್ ,ಕೋಶಾಧಿಕಾರಿ ಲತೀಫ್ ಪರ್ತಿಪ್ಪಾಡಿ, ಮಸ್ಚಿದುಲ್ ಅಹ್ಮದುಲ್ ಬದ್ಹವಿ ಪ್ರಧಾನ ಕಾರ್ಯದರ್ಶಿ ಹೈದರ್ ಕೆ ಪಿ , ಕೋಶಾಧಿಕಾರಿ ರಫೀಕ್ ಕೆ ಪಿ, ರಹ್ಮಾನಿಯಾ ಜುಮಾ ಮಸೀದಿಯ ನಾರ್ಶ ಇದರ ಮುಅಲ್ಲಿಮ್ ಫಾರೂಕ್ ಝುಹುರಿ, ಅಮ್ಟೂರು ಜುಮಾ ಮಸೀದಿಯ ಮುಅಲ್ಲಿಮ್ ಅಝೀಝ್ ಹಿಮಮಿ, ಉಮ್ಮರ್ ಕೆ ಪಿ ಬೈಲ್, ಹಸೈನಾರ್ ಕೆ ಪಿ ಬೈಲ್ , ಮುಸ್ತಫಾ ಕೆ ಪಿ ಬೈಲ್, ಝಕರಿಯಾ ಕೆ ಪಿ ಬೈಲ್, ಸಂಸುದ್ದೀನ್ ಕೆ ಪಿ ಬೈಲ್, ಮತ್ತು ಎಸ್ ವೈ ಎಸ್ ಕೆ ಪಿ ಬೈಲ್ ಶಾಖಾ ಕಾರ್ಯದರ್ಶಿ ಹಾರೀಸ್ ಕೆ ಪಿ ಬೈಲ್ ಹಾಗೂ ಇನ್ನಿತರ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು , ಊರಿನ ನಾಗರಿಕರು ಉಪಸ್ಥಿತಿದ್ದು, ಮಸ್ಚಿದುಲ್ ಅಹಮ್ಮದುಲ್ ಬದ್ಹವಿ ಪ್ರಧಾನ ಕಾರ್ಯದರ್ಶಿ ಹೈದರ್ ಕೆ ಪಿ , ಕೋಶಾಧಿಕಾರಿ ರಫೀಕ್ ಕೆ ಪಿ ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಜಿಲ್ಲೆ ಇದರ ಸಂಚಾಲಕರಾದ ಇಬ್ರಾಹೀಂ ಕರೀಂ ಕದ್ಕಾರ್ ಇವರು ಕಾರ್ಯಕ್ರಮವನ್ನು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ