ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ಇದರ ವತಿಯಿಂದ ದಿನಾಂಕ:- 09 -06 -2024 ಆದಿತ್ಯವಾರದಂದು ಝಕರಿಯಾ ನಾರ್ಶ ಇವರ ಅಧ್ಯಕ್ಷತೆಯಲ್ಲಿ ಆಯ್ದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯಕ್ರಮ ಕೆ ಪಿ ಬೈಲ್ ನಲ್ಲಿ ನಡೆಸಲಾಯಿತು.
ಅಬ್ದುಲ್ ಹಮೀದ್ ಮುಸ್ಲಿಯಾರ್ ದುಃಅ ನೆರವೇರಿಸಿದರು. ಕೊಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು ಕಾರ್ಯಕ್ರಮ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಸುರಿಬೈಲ್, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಇದರ ಉಪಾಧ್ಯಕ್ಷ ರಝಾಕ್ ಸಿ.ಹೆಚ್ ,ಕೋಶಾಧಿಕಾರಿ ಲತೀಫ್ ಪರ್ತಿಪ್ಪಾಡಿ, ಮಸ್ಚಿದುಲ್ ಅಹ್ಮದುಲ್ ಬದ್ಹವಿ ಪ್ರಧಾನ ಕಾರ್ಯದರ್ಶಿ ಹೈದರ್ ಕೆ ಪಿ , ಕೋಶಾಧಿಕಾರಿ ರಫೀಕ್ ಕೆ ಪಿ, ರಹ್ಮಾನಿಯಾ ಜುಮಾ ಮಸೀದಿಯ ನಾರ್ಶ ಇದರ ಮುಅಲ್ಲಿಮ್ ಫಾರೂಕ್ ಝುಹುರಿ, ಅಮ್ಟೂರು ಜುಮಾ ಮಸೀದಿಯ ಮುಅಲ್ಲಿಮ್ ಅಝೀಝ್ ಹಿಮಮಿ, ಉಮ್ಮರ್ ಕೆ ಪಿ ಬೈಲ್, ಹಸೈನಾರ್ ಕೆ ಪಿ ಬೈಲ್ , ಮುಸ್ತಫಾ ಕೆ ಪಿ ಬೈಲ್, ಝಕರಿಯಾ ಕೆ ಪಿ ಬೈಲ್, ಸಂಸುದ್ದೀನ್ ಕೆ ಪಿ ಬೈಲ್, ಮತ್ತು ಎಸ್ ವೈ ಎಸ್ ಕೆ ಪಿ ಬೈಲ್ ಶಾಖಾ ಕಾರ್ಯದರ್ಶಿ ಹಾರೀಸ್ ಕೆ ಪಿ ಬೈಲ್ ಹಾಗೂ ಇನ್ನಿತರ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು , ಊರಿನ ನಾಗರಿಕರು ಉಪಸ್ಥಿತಿದ್ದು, ಮಸ್ಚಿದುಲ್ ಅಹಮ್ಮದುಲ್ ಬದ್ಹವಿ ಪ್ರಧಾನ ಕಾರ್ಯದರ್ಶಿ ಹೈದರ್ ಕೆ ಪಿ , ಕೋಶಾಧಿಕಾರಿ ರಫೀಕ್ ಕೆ ಪಿ ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಜಿಲ್ಲೆ ಇದರ ಸಂಚಾಲಕರಾದ ಇಬ್ರಾಹೀಂ ಕರೀಂ ಕದ್ಕಾರ್ ಇವರು ಕಾರ್ಯಕ್ರಮವನ್ನು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ