ಮಂಗಳೂರು: ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಸೇವೆಗಾಗಿ ಕಾರ್ಯನಿರತವಾಗಿರುವ ಮುಈನುಸುನ್ನಾ ಅಕಾಡೆಮಿ ಹಾವೇರಿ ಇದರ ಸಂಸ್ಥಾಪಕರಾದ ಸಯ್ಯಿದ್ ಪೊಸೋಟ್ ತಂಙಳ್ ಅವರ ಅನುಸ್ಮರಣೆ ಸಮಾವೇಶವು ಜೂನ್ 21 ಶುಕ್ರವಾರ ಸಂಜೆ 7 ಗಂಟೆಗೆ ಬಜ್ಪೆ ಎಂಜೆಎಂ ಸಭಾಂಗಣದಲ್ಲಿ ನಡೆಯಲಿದೆ.
ಮಳ್ಹರ್ ವಿದ್ಯಾಸಂಸ್ಥೆ ಹೊಸಂಗಡಿ ಇದರ ಪ್ರಿನ್ಸಿಪಾಲ್ ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ತಂಙಳ್ ಪೊಸೋಟ್ ನೇತೃತ್ವ ವಹಿಸಲಿದ್ದಾರೆ.
ಮುಹಿಮ್ಮಾತ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಯ್ಯಿದ್ ಮುನೀರುಲ್ ಅಹ್ದಲ್ ತಂಙಳ್, ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿ ಕೂಳೂರು, ಮುಈನುಸುನ್ನಾ ಅಕಾಡೆಮಿ ಪ್ರಮುಖರಾದ ಕೆ ಎಂ ಅಬೂಬಕರ್ ಸಿದ್ದೀಖ್ ಮೊಂಟುಗೋಳಿ, ಮುಸ್ತಫಾ ನಈಮಿ ಹಾವೇರಿ, ಶೈಖ್ ಬಾವ ಹಾಜಿ ಮಂಗಳೂರು, ಬದ್ರುದ್ದೀನ್ ಹಾಜಿ ಬಜ್ಪೆ, ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದಿರ್ ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ