ವಿಟ್ಲ: KCF Deccenium ಭಾಗವಾಗಿ ಸೌದಿ ರಾಷ್ಟ್ರೀಯ ಸಮಿತಿ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ
ನೀರಿನ ಘಟಕ ಸರಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರುವಾಯಿ , ಬಂಟ್ವಾಳ ತಾಲೂಕು ಇಲ್ಲಿ ಹಸ್ತಾಂತರಿಸಲಾಯಿತು.

KCF ಸೌದಿ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಮುಹಮ್ಮದ್ ಕಳ್ಳರ್ಬೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. Deccenium ಸೌದಿ ಚೈರ್ಮನ್ ಸಿದ್ದಿಕ್ ಸಖಾಫಿ ಪೆರುವಾಯಿ ಕೆಸಿಎಫ್ ನ ಕೊಡುಗೆಗಳ ಬಗ್ಗೆ ವಿವರಣೆ ನೀಡಿದರು.
ಕಾರ್ಯಕ್ರಮದಲ್ಲಿ SMA ಮಾಜಿ ದ ಕ ಜಿಲ್ಲಾ ಉಪಾಧ್ಯಕ್ಷ ಇಸ್ಮಾಯಿಲ್, SYS ಉಕ್ಕುಡ ಸರ್ಕಲ್ ಕೋಶಾಧಿಕಾರಿ ಅಬ್ದುಲ್ ಅಝೀಝ್, SSF ವಿಟ್ಲ ಡಿವಿಷನ್ ಅದ್ಯಕ್ಷ ಹಾರಿಸ್ ಹಿಮಮಿ ಶಾಲಾ ಸಂಚಾಲಕ ಸಚಿನ್ ಬಟ್ , ಪೆರುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮುಖ್ಯ ಶಿಕ್ಷಕ ಶ್ರೀ ಕುಂಞನ್ನ ನಾಯ್ಕ ,ವಿಧ್ಯಾರ್ಥಿ ನಾಯಕ ಹಫೀಳ್, ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ರಕ್ಷಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ