ಗುರುಪುರ ,ಕೈಕಂಬ ಸುನ್ನೀ ಸಂಘ ಕುಟುಂಬಗಳಾದ SJU,KMJ, SJM ,SMA SYS,SSF, ಮೂಡಬಿದ್ರೆ ಡಿವಿಷನ್ /ಝೊನ್ ಇದರ ಸಂಯಕ್ತ ಆಶ್ರಯದಲ್ಲಿ ಸಮುದಾಯ ಕಂಡ ಅತ್ಯುನ್ನತ ನಾಯಕರೂ,ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಖಾಝಿಯೂ ಆಗಿದ್ದ
ಮರ್ಹೂಂ ಖಾಝಿ ಶೈಖುನಾ ಅಸ್ಸಯ್ಯಿದ್ ಮುಹಮ್ಮದ್ ಉಮರುಲ್ ಫಾರೂಖ್ ಅಲ್ – ಬುಖಾರಿ ಪೊಸೋಟ್ ತಂಙಳ್ ಅನುಸ್ಮರಣೆ ಹಾಗೂ ಉರೂಸ್ ಪ್ರಚಾರ ಸಂಗಮ ಇಂದು ಮಗ್ರಿಬ್ ನಮಾಝಿನ ಬಳಿಕ ಮರ್ಕಝ್ ಕೈಕಂಬದಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವಾರು ಉಲಮಾ , ಉಮರಾ ನಾಯಕರು ಭಾಗವಸಲಿದ್ದು ಪ್ರತ್ಯೇಕವಾಗಿ ಮಲ್ಹರ್ ಸಂಸ್ಥೆಯ ಪ್ರಾಂಶುಪಾಲರಾದ – ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ಭಾಗವಹಿಸಲಿದ್ದಾರೆ ಎಂದು ಸುನ್ನೀ ಸಂಘ ಕುಟುಂಬದ ಪ್ರಧಾನ ನಿರ್ದೇಶಕರೂ, ಕೆಸಿಎಫ್ ರಾಷ್ಟ್ರೀಯ ನಾಯಕರೂ ಆದ ಅಬ್ದುಲ್ ರಹೀಂ ಸಅದಿ ಕತ್ತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ