ಗುರುಪುರ ,ಕೈಕಂಬ ಸುನ್ನೀ ಸಂಘ ಕುಟುಂಬಗಳಾದ SJU,KMJ, SJM ,SMA SYS,SSF, ಮೂಡಬಿದ್ರೆ ಡಿವಿಷನ್ /ಝೊನ್ ಇದರ ಸಂಯಕ್ತ ಆಶ್ರಯದಲ್ಲಿ ಸಮುದಾಯ ಕಂಡ ಅತ್ಯುನ್ನತ ನಾಯಕರೂ,ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಖಾಝಿಯೂ ಆಗಿದ್ದ
ಮರ್ಹೂಂ ಖಾಝಿ ಶೈಖುನಾ ಅಸ್ಸಯ್ಯಿದ್ ಮುಹಮ್ಮದ್ ಉಮರುಲ್ ಫಾರೂಖ್ ಅಲ್ – ಬುಖಾರಿ ಪೊಸೋಟ್ ತಂಙಳ್ ಅನುಸ್ಮರಣೆ ಹಾಗೂ ಉರೂಸ್ ಪ್ರಚಾರ ಸಂಗಮ ಇಂದು ಮಗ್ರಿಬ್ ನಮಾಝಿನ ಬಳಿಕ ಮರ್ಕಝ್ ಕೈಕಂಬದಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವಾರು ಉಲಮಾ , ಉಮರಾ ನಾಯಕರು ಭಾಗವಸಲಿದ್ದು ಪ್ರತ್ಯೇಕವಾಗಿ ಮಲ್ಹರ್ ಸಂಸ್ಥೆಯ ಪ್ರಾಂಶುಪಾಲರಾದ – ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ಭಾಗವಹಿಸಲಿದ್ದಾರೆ ಎಂದು ಸುನ್ನೀ ಸಂಘ ಕುಟುಂಬದ ಪ್ರಧಾನ ನಿರ್ದೇಶಕರೂ, ಕೆಸಿಎಫ್ ರಾಷ್ಟ್ರೀಯ ನಾಯಕರೂ ಆದ ಅಬ್ದುಲ್ ರಹೀಂ ಸಅದಿ ಕತ್ತರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್