ದುಬೈ : ಕಲ್ಲಡ್ಕ ಅನಿವಾಸಿ ಮಿತ್ರರ ಆಶಾಕಿರಣವಾದ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿಯಾಗಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ರಕ್ತ ನಿಧಿ ಕೇಂದ್ರ ಹೆಡ್ ಕ್ವಾಟ್ರಸ್ ದುಬೈಯಲ್ಲಿ ನಡೆಯಿತು…ರಕ್ತದಾನ ಶಿಬಿರದಲ್ಲಿ ಹಲವಾರು ರಕ್ತದಾನಿಗಳು ರಕ್ತದಾನ ಮಾಡಿ ಜೀವದಾನಿಯಾದರು ರಕ್ತದಾನ ಮಾಡಿದ ದಾನಿಗಳಿಗೆ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು..
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಅಧ್ಯಕ್ಷರಾದ ನವಾಝ್ ಹಜಾಜ್ , ಉಪಾಧ್ಯಕ್ಷರು ರಫೀಕ್ ಸಾಹೇಬ್ ನೆಕ್ಕರಾಜೆ ಅದೇ ರೀತಿ ಪ್ರಧಾನ ಕಾರ್ಯದರ್ಶಿ ಮಿಕ್ದಾದ್ ಗೋಳ್ತಮಜಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಯುಎಇ ಅಧ್ಯಕ್ಷರಾದ ನಝೀರ್ ಬಿಕರ್ನಕಟ್ಟೆ ಅದೇರೀತಿ BDM ಕಾರ್ಯನಿರ್ವಾಹಕರಾದ ಸಂಶುದ್ದೀನ್ ಪಿಲಿಗೂಡು ಭಾಗವಹಿಸಿದರು ಅದೇ ರೀತಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಇದರ ಸದಸ್ಯರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ಮಿಕ್ದಾದ್ ಗೋಳ್ತಮಜಲ್ ಸ್ವಾಗತಿಸಿ ವಂದಿಸಿದರು.
ವರದಿ : ಕೆ.ಕೆ ಜಬ್ಬಾರ್ ಕಲ್ಲಡ್ಕ


















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ