ದುಬೈ : ಕಲ್ಲಡ್ಕ ಅನಿವಾಸಿ ಮಿತ್ರರ ಆಶಾಕಿರಣವಾದ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿಯಾಗಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ರಕ್ತ ನಿಧಿ ಕೇಂದ್ರ ಹೆಡ್ ಕ್ವಾಟ್ರಸ್ ದುಬೈಯಲ್ಲಿ ನಡೆಯಿತು…ರಕ್ತದಾನ ಶಿಬಿರದಲ್ಲಿ ಹಲವಾರು ರಕ್ತದಾನಿಗಳು ರಕ್ತದಾನ ಮಾಡಿ ಜೀವದಾನಿಯಾದರು ರಕ್ತದಾನ ಮಾಡಿದ ದಾನಿಗಳಿಗೆ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು..
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಅಧ್ಯಕ್ಷರಾದ ನವಾಝ್ ಹಜಾಜ್ , ಉಪಾಧ್ಯಕ್ಷರು ರಫೀಕ್ ಸಾಹೇಬ್ ನೆಕ್ಕರಾಜೆ ಅದೇ ರೀತಿ ಪ್ರಧಾನ ಕಾರ್ಯದರ್ಶಿ ಮಿಕ್ದಾದ್ ಗೋಳ್ತಮಜಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಯುಎಇ ಅಧ್ಯಕ್ಷರಾದ ನಝೀರ್ ಬಿಕರ್ನಕಟ್ಟೆ ಅದೇರೀತಿ BDM ಕಾರ್ಯನಿರ್ವಾಹಕರಾದ ಸಂಶುದ್ದೀನ್ ಪಿಲಿಗೂಡು ಭಾಗವಹಿಸಿದರು ಅದೇ ರೀತಿ ಕಲ್ಲಡ್ಕ ಅಬ್ರಾಡ್ ಫಾರಂ ಯುಎಇ ಇದರ ಸದಸ್ಯರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ಮಿಕ್ದಾದ್ ಗೋಳ್ತಮಜಲ್ ಸ್ವಾಗತಿಸಿ ವಂದಿಸಿದರು.
ವರದಿ : ಕೆ.ಕೆ ಜಬ್ಬಾರ್ ಕಲ್ಲಡ್ಕ


















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ