ಎಸ್. ಎಸ್ ಎಫ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಡೆಸುವ ತರ್ತೀಲ್ ಕುರ್ ಆನ್ ಸ್ಪರ್ಧೆಯು ದಿನಾಂಕ 07-07-2024- ರಂದು ಮಧ್ಯಾಹ್ನ 12 ಗಂಟೆಗೆ ಮರ್ಕಿಂನ್ಸ್ ಆಡಿಟೋರಿಯಂ ಹಲಸೂರಿ ನಲ್ಲಿ ನಡೆಯಲಿದೆ.
ಜೂನಿಯರ್ ಸೀನಿಯರ್ ಮತ್ತು ಜನರಲ್ ವಿಭಾಗದಲ್ಲಿ ಎಂಟು ಸ್ಪರ್ದೆಗಳು ನಡೆಯಲಿದ್ದು, ಜಿಲ್ಲೆಯ ಒಟ್ಟು 7 ಡಿವಿಷನ್ ಗಳಿಂದ ಸ್ಪರ್ದಾರ್ಥಿಗಳು ಭಾಗವಹಿಸಲಿದ್ದಾರೆ ಸಂಜೆ 4 ಗಂಟೆಗೆ ನಡೆಯುವ ಫ್ಯಾಮಿಲಿ ಮೀಟ್ ಕಾರ್ಯಕ್ರಮಕ್ಕೆ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಜಾಫರ್ ನೂರಾನಿ,ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಫಾರೂಖ್ ಅಮಾನಿ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ