ಎಸ್. ಎಸ್ ಎಫ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಡೆಸುವ ತರ್ತೀಲ್ ಕುರ್ ಆನ್ ಸ್ಪರ್ಧೆಯು ದಿನಾಂಕ 07-07-2024- ರಂದು ಮಧ್ಯಾಹ್ನ 12 ಗಂಟೆಗೆ ಮರ್ಕಿಂನ್ಸ್ ಆಡಿಟೋರಿಯಂ ಹಲಸೂರಿ ನಲ್ಲಿ ನಡೆಯಲಿದೆ.
ಜೂನಿಯರ್ ಸೀನಿಯರ್ ಮತ್ತು ಜನರಲ್ ವಿಭಾಗದಲ್ಲಿ ಎಂಟು ಸ್ಪರ್ದೆಗಳು ನಡೆಯಲಿದ್ದು, ಜಿಲ್ಲೆಯ ಒಟ್ಟು 7 ಡಿವಿಷನ್ ಗಳಿಂದ ಸ್ಪರ್ದಾರ್ಥಿಗಳು ಭಾಗವಹಿಸಲಿದ್ದಾರೆ ಸಂಜೆ 4 ಗಂಟೆಗೆ ನಡೆಯುವ ಫ್ಯಾಮಿಲಿ ಮೀಟ್ ಕಾರ್ಯಕ್ರಮಕ್ಕೆ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಜಾಫರ್ ನೂರಾನಿ,ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಫಾರೂಖ್ ಅಮಾನಿ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ