ವಿಟ್ಲ: ವಿಟ್ಲ ಝೋನ್ ಸುನ್ನೀ ಜಮ್ಇಯ್ಯತುಲ್ ಉಲಮಾ ಹಾಗೂKMJ.SYS.SMA.SJM.SSF ಇದರ ಸಂಯೋಗದಲ್ಲಿ ದಿನಾಂಕ:20/07/2024 ಶನಿವಾರ ಮಗ್ರಿಬ್ ನಮಾಝಿನ ನಂತರ ವಿಟ್ಲ ಟೌನ್ ಮಸ್ಜಿದ್ ನ ಎದುರುಗಡೆ ಬ್ರೈಟ್ ಹಾಲ್ ನಲ್ಲಿ ಖುರ್ರತುಸ್ಸಾದಾತ್ ಕೂರ ತಂಙಳ್ ಅನುಸ್ಮರಣೆ ಮತ್ತು ತಹ್ಲೀಲ್ ಮಜ್ಲಿಸ್ ಜರಗಲಿದೆ.
ಈ ಕಾರ್ಯಕ್ರಮದಲ್ಲಿ ಶೈಖುನಾ ಖುರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಸುಪುತ್ರ ಸೈಯದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ತಂಙಳ್ ನೇತೃತ್ವ ನೀಡಲಿದ್ದಾರೆ.ಪ್ರಸ್ತುತ ಕಾರ್ಯಕ್ರಮದಲ್ಲಿ ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ ಸೈಯದ್ ಶಮೀಮ್ ತಂಙಳ್ ಟಿಪ್ಪುನಗರ ಬಹು. ಶೈಖುನಾ ವಾಲೆಮುಂಡೋವ್ ಉಸ್ತಾದ್ ,ಬಹು ಮುಹಮ್ಮದಲಿ ಸಖಾಫಿ ಅನುಸ್ಮರಣೆ ಭಾಷಣ ನಡೆಸಲಿದ್ದಾರೆ.
ಪಾಡಿ ಅಬ್ದುಲ್ ಹಮೀದ್ ಸಖಾಫಿ .KCF ರಾಷ್ಟ್ರೀಯ ನಾಯಕರಾದ ಇಬ್ರಾಹಿಂ ಹಾಜಿ ಬ್ರೈಟ್ ಹಾಗೂ ಹಲವಾರು ಉಲಮ ಉಮರಾ ರಾಜಕೀಯ ಸಾಮಾಜಿಕ ಸುನ್ನೀ ಸಂಘಟನೆಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಕೊನೆಯಲ್ಲಿ ಅನ್ನದಾನ ಜರಗಳಿಗೆ ಪ್ರಸ್ತುತ ಕಾರ್ಯಕ್ರಮದಲ್ಲಿ ಎಲ್ಲಾ ಸುನ್ನಿ ಕಾರ್ಯಕರ್ತರು ಸಾರ್ವಜನಿಕರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಅನುಸ್ಮರಣ ಸ್ವಾಗತ ಸಮಿತಿ ವರ್ಕಿಂಗ್ ಚೈರ್ಮೇನ್ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ