ವಿಟ್ಲ: ವಿಟ್ಲ ಝೋನ್ ಸುನ್ನೀ ಜಮ್ಇಯ್ಯತುಲ್ ಉಲಮಾ ಹಾಗೂKMJ.SYS.SMA.SJM.SSF ಇದರ ಸಂಯೋಗದಲ್ಲಿ ದಿನಾಂಕ:20/07/2024 ಶನಿವಾರ ಮಗ್ರಿಬ್ ನಮಾಝಿನ ನಂತರ ವಿಟ್ಲ ಟೌನ್ ಮಸ್ಜಿದ್ ನ ಎದುರುಗಡೆ ಬ್ರೈಟ್ ಹಾಲ್ ನಲ್ಲಿ ಖುರ್ರತುಸ್ಸಾದಾತ್ ಕೂರ ತಂಙಳ್ ಅನುಸ್ಮರಣೆ ಮತ್ತು ತಹ್ಲೀಲ್ ಮಜ್ಲಿಸ್ ಜರಗಲಿದೆ.
ಈ ಕಾರ್ಯಕ್ರಮದಲ್ಲಿ ಶೈಖುನಾ ಖುರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಸುಪುತ್ರ ಸೈಯದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ತಂಙಳ್ ನೇತೃತ್ವ ನೀಡಲಿದ್ದಾರೆ.ಪ್ರಸ್ತುತ ಕಾರ್ಯಕ್ರಮದಲ್ಲಿ ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ ಸೈಯದ್ ಶಮೀಮ್ ತಂಙಳ್ ಟಿಪ್ಪುನಗರ ಬಹು. ಶೈಖುನಾ ವಾಲೆಮುಂಡೋವ್ ಉಸ್ತಾದ್ ,ಬಹು ಮುಹಮ್ಮದಲಿ ಸಖಾಫಿ ಅನುಸ್ಮರಣೆ ಭಾಷಣ ನಡೆಸಲಿದ್ದಾರೆ.
ಪಾಡಿ ಅಬ್ದುಲ್ ಹಮೀದ್ ಸಖಾಫಿ .KCF ರಾಷ್ಟ್ರೀಯ ನಾಯಕರಾದ ಇಬ್ರಾಹಿಂ ಹಾಜಿ ಬ್ರೈಟ್ ಹಾಗೂ ಹಲವಾರು ಉಲಮ ಉಮರಾ ರಾಜಕೀಯ ಸಾಮಾಜಿಕ ಸುನ್ನೀ ಸಂಘಟನೆಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಕೊನೆಯಲ್ಲಿ ಅನ್ನದಾನ ಜರಗಳಿಗೆ ಪ್ರಸ್ತುತ ಕಾರ್ಯಕ್ರಮದಲ್ಲಿ ಎಲ್ಲಾ ಸುನ್ನಿ ಕಾರ್ಯಕರ್ತರು ಸಾರ್ವಜನಿಕರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಅನುಸ್ಮರಣ ಸ್ವಾಗತ ಸಮಿತಿ ವರ್ಕಿಂಗ್ ಚೈರ್ಮೇನ್ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?