janadhvani

Kannada Online News Paper

ಕಾಜೂರ್ ದರ್ಗಾ ಸಮಿತಿಯಿಂದ ಎ.ಪಿ. ಉಸ್ತಾದರಿಗೆ ಸನ್ಮಾನ

ದಕ್ಷಿಣ ಭಾರಕಾಜೂರ್ತದ ಐತಿಹಾಸಿಕ ಧಾರ್ಮಿಕ ಕೇಂದ್ರ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಹಾಗೂ ರಹ್ಮಾನಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಕಾಜೂರು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾಗಿರುವ ಸಯ್ಯಿದ್ ಕಾಜೂರು ತಂಙಳ್, ಸಂಸ್ಥೆಯ ಅಧ್ಯಕ್ಷರಾದ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಎಚ್ ಅಬೂಬಕ್ಕರ್ ಸಿದ್ದೀಕ್ ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳ ನೇತೃತ್ವದಲ್ಲಿ ದಿನಾಂಕ 17 -08-2024 ರಂದು ಬೆಳ್ತಂಗಡಿ ಸಂಯುಕ್ತ ಜಮಾಅತ್ ವತಿಯಿಂದ ಗುರುವಾಯನಕೆರೆ FM ಗಾರ್ಡನ್ ನಲ್ಲಿ ನಡೆದ 77 ಮೊಹಲ್ಲಾಗಳ ಖಾಝಿಯಾಗಿ ಅಧಿಕಾರ ಪದ ಸ್ವೀಕರಿಸಿದ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಉಸ್ತಾದರನ್ನು ಸನ್ಮಾನಿಸುತ್ತಿರುವುದು.

ಇದನ್ನೂ ಓದಿರಿ...