ಅಬುಧಾಬಿ: ಕೆ.ಸಿ.ಎಫ್. (ಕರ್ನಾಟಕ ಕಲ್ಚರಲ್ ಫೌಂಡೇಶನ್) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್ ಸ.ಅ.) ರ 1499ನೇ ಮೀಲಾದ್ ಸಮಾವೇಶ ಇದೇ ಬರುವ ಸೆಪ್ಟೆಂಬರ್ 8, 2024 ನೇ ಬಾನುವಾರ ಸಂಜೆ 7:00 ಗಂಟೆಗೆ ಅಬುಧಾಬಿ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಸಲಾಗುತ್ತಿದೆ.
“ಮುತ್ತು ನಬಿ ಮನುಕುಲದ ಮಾರ್ಗದರ್ಶಿ” ಎಂಬ ಶೀರ್ಷಿಕೆಯೊಂದಿಗೆ ನಡೆಯುವ ಪ್ರಸ್ತುತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇರಳದ ಪ್ರಮುಖ ಸಯ್ಯದ್ ಹಾಗೂ ವಿದ್ವಾಂಸರಾದ “ಸಯ್ಯದ್ ಅಬುರಹ್ಮಾನ್ ಆಟ್ಟೀರಿ ತಂಗಳ್” ಆಗಮಿಸಲಿದ್ದಾರೆ. ICF ಮತ್ತು KCF ನ ನಾಯಕರೂ ಸಾವಿರಾರು ಕಾರ್ಯಕರ್ತರೂ ಭಾಗವಹಿಸಲಿದ್ದಾರೆ.
ಆಗಸ್ಟ್ 03-08-2024 ರಂದು ನಡೆದ ಸಭೆಯಲ್ಲಿ ಚೇರ್ಮ್ಯಾನ್: ಅಬ್ದುಲ್ ರಝಾಕ್ ಹಾಜಿ ಜೆಲ್ಲಿ ಹಾಗೂ ಕನ್ವಿನರ್:ಉಮ್ಮರ್ ಈಶ್ವರಮಂಗಲ ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಕಳೆದ ಒಂದು ದಶಕಳಿಂದ ಕನ್ನಡದ ಮಣ್ಣಿನಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗು ಸೇವಾ ಕ್ಷೇತ್ರದಲ್ಲಿ ಶ್ಲಾಘನೀಯ ಕ್ರಾಂತಿಯನ್ನು ಮಾಡುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಒಕ್ಕೂಟವಾದ KCF, ಇವತ್ತು ಗಲ್ಫ್ ರಾಷ್ಟ್ರಗಳನ್ನೂ ದಾಟಿ ವಿವಿಧ ದೇಶಗಳನ್ನೂ, ಖಂಡಗಳನ್ನೂ ತಲುಪಿದ್ದು, ಈ ವರ್ಷದ ಸದಸ್ಯತ್ವ ಅಭಿಯಾನವನ್ನೂ ಯಶಸ್ವಿಯಾಗಿ ನಡೆಸಬೇಕೆಂದು ನಾಯಕರು ಕರೆಕೊಟ್ಟರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ