ಆಗಸ್ಟ್ 25 ರಂದು ನಮ್ಮನ್ನಗಲಿದ ಮುಹಮ್ಮದ್ ಹನೀಫ್ ರವರ ಮನೆಗೆ ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ನಿಯೋಗ ಭೇಟಿ ನೀಡಿ ಸಂತಾಪ ಸೂಚಿಸಿ ದುಆ ಮಾಡಿದರು. ಮ್ರತರು ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಸದಸ್ಯರಾದ ಸಾಜಿದ್ ಸಖಾಫಿ ದೇರಳಕಟ್ಟೆ ಇವರ ತಂದೆಯಾಗಿದ್ದರು.
ಸುನ್ನೀ ಸಂಘಟನೆಗಳಲ್ಲಿ ಸಕ್ರಿಯ ಸೇವೆ ನೀಡಿ ಇತ್ತೀಚೆಗೆ ನಮ್ಮಿಂದ ಅಗಲಿದ ಹಸನ್ ಹಾಜಿ ಸಾಂಬಾರ್ ತೋಟ ಇವರ ಮನೆಗೂ ಸಖಾಫಿಗಳ ನಿಯೋಗ ಭೇಟಿ ನೀಡಿ ಸಂತಾಪ ಸೂಚಿಸಿ ದುಆ ಮಾಡಿದರು.

ಸಖಾಫಿ ಕೌನ್ಸಿಲ್ ರಾಜ್ಯಾಧ್ಯಕ್ಷರಾದ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯಃ ಉಸ್ತಾದರ ನೇತೃತ್ವ ದಲ್ಲಿ ಭೇಟಿ ನೀಡಲಾಯಿತು.
ಈ ಸಂದರ್ಭ ರಾಜ್ಯ ನಾಯಕ ಪರಪ್ಪು ಅಬ್ದುಲ್ ಅಝೀಝ್ ಸಖಾಫಿ, ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಫಾರೂಕ್ ಸಖಾಫಿ ಮದನಿನಗರ, ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಸಖಾಫಿ ದೇರಳಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಮುತ್ತಲಿಬ್ ಸಖಾಫಿ ಬೆಳ್ಮ, ಸಿದ್ದೀಕ್ ಸಖಾಫಿ ತಿಬ್ಲೆಪದವು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ