ಮಸ್ಜಿದ್ -ಏ -ಮುತ್ತಲಿಬ್ ಗೂಡಿನಬಳಿಯಲ್ಲಿ ಅಂತ್ಯವಿಶ್ರಾಂತಿ ಹೊಂದಿರುವ ಶೈಖ್ ಮುತ್ತಲಿಬ್ (ಖ. ಸ)ರವರ ವಾರ್ಷಿಕ ಆಂಡ್ ದಿನದ ಅಂಗವಾಗಿ ಸೆಪ್ಟೆಂಬರ್ -1ರಂದು ಸುಬುಹಿ ನಮಾಝ್ ಬಳಿಕ ಸ್ಥಳೀಯ ಖತೀಬ್ ಉಸ್ತಾದರಾದ ಬಹು |ಅಶ್ರಫ್ ಫೈಝಿ ರವರ ನೇತೃತ್ವದಲ್ಲಿ ಖತ್ಮುಲ್ ಖುರ್ -ಆನ್ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ.
ಲುಹುರ್ ನಮಾಝ್ ನಿಂದ ಮಗ್ರಿಬ್ ನಮಾಝ್ ವರೆಗೆ ಮಹಿಳೆಯರಿಗೆ ಮಾತ್ರ ಝಿಯಾರತ್ ನಡೆಸಲು ಪ್ರತ್ಯೇಕ ಸಮಯವಕಾಶ ಕಲ್ಪಿಸಲಾಗಿದೆ ಮಗ್ರಿಬ್ ನಮಾಝ್ ಬಳಿಕ ಮೌಲಿದ್ ಮಜ್ಲಿಸ್ ಹಾಗೂ ಕೂಟು ಝಿಯಾರತ್ ನಡೆಯಲಿದೆ ಎಂದು ಮಸ್ಜಿದ್ -ಏ -ಮುತ್ತಲಿಬ್ ಅಧ್ಯಕ್ಷರಾದ ಉಬೈದುಲ್ಲಾ ಹಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ