ಕಾರ್ಕಳ: ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಅಸ್ಸಯ್ಯಿದ್ ಶಾಹುಲ್ ಹಮೀದ್ ವಲಿಯುಲ್ಲಾಹಿ( ಖ.ಸಿ) ಇದರ ಆಶ್ರಯದಲ್ಲಿ14/9/24 ರಂದು ಮೀಲಾದುನ್ನಬೀ ಕಾರ್ಯಕ್ರಮ ದರ್ಗಾ ವಠಾರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಜಮಾಅತ್ ಅಧ್ಯಕ್ಷರಾದ ಜನಾಬ್! ಅಬ್ದುರ್ರಹ್ಮಾನ್ ಐಡಿಯಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮದರಸ ಸದರ್ ಉಸ್ತಾದರಾದ ಅಶ್ರಫ್ ಮದನಿ ಸ್ವಾಗತಿಸಿ, ಖತೀಬರಾದ ಕಲಂದರ್ ಸಅದಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ಲತೀಫ್ ಮುರತ್ತಂಗಡಿ, ಪ್ರ.ಕಾರ್ಯದರ್ಶಿ ಅಬ್ದುಲ್ಲತೀಫ್, ಕೋಶಾಧಿಕಾರಿ ರಜಬ್ ಪುಲ್ಕೇರಿ, ಅಧ್ಯಾಪಕರಾದ ಮುಖ್ತಾರ್ ಅಹ್ಮದ್ ನಿಝಾಮಿ,ಸುಲೈಮಾನ್ ಹಿಶಾಮಿ, ಜಮಾಅತ್ ಹಿರಿಯ ಸದಸ್ಯರಾದ ಅಬೂಬಕ್ಕರ್ ಮಸೀದಿಬಳಿ, ಸುಲೈಮಾನ್ ಕೇಪುಲು ಉಪಸ್ಥಿತರಿದ್ದರು.ಕೊನೆಗೆ ಕಾರ್ಯದರ್ಶಿಯ ದನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ