ಕೆಸಿಎಫ್ ಬಹರೈನ್ ಮನಾಮ ಸೆಕ್ಟರ್ ವತಿಯಿಂದ”ಮುಹಮ್ಮದ್ ನಬಿ ﷺ ರವರು ಮಾನವೀಯತೆಯ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ ದಿನಾಂಕ 27/09/2024 ರಂದು ಶುಕ್ರವಾರ ರಾತ್ರಿ 7:30 ಕ್ಕೆ ಸರಿಯಾಗಿ ಮನಾಮ ಗೋಲ್ಡ್ ಸಿಟಿಯಲ್ಲಿರುವ ಕೆ ಸಿಟಿ ಸಭಾಂಗಣದಲ್ಲಿ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಮಶ್’ವೂರ್ ತಂಙಳ್ ತಲಕ್ಕಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಹು. ಸಫ್ವಾನ್ ಸಖಾಫಿ ಮನಕಡವು ಕೇರಳ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.
ಮರ್ಹೂಂ ಅಸ್ಸಯ್ಯಿದ್ ಕೂರ ತಂಙಳ್, ಬಶೀರ್ ಕಾರ್ಲೆ ಅವರ ಅನುಸ್ಮರಣೆ ಹಾಗೂ ಅಸ್ಮಾವುಲ್ ಹುಸ್ನಾ, ಮೌಲಿದ್, ಬುರ್ದಾ ಮಜ್ಲಿಸ್ ನಡೆಯಲಿರುವುದು ಎಂದು ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಚೇರ್ಮಾನ್ ನಝೀರ್ ಹಾಜಿ ದೇರಳಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ