ಸಾಮಾಜಿಕ ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯ ಸಾನಿಧ್ಯವಾಗಿದ್ದ ಹಾಜಿ ಬಿ ಎಂ ಮುಮ್ತಾಝ್ ಅಲೀ ಅವರ ನಿಧನಕ್ಕೆ ಸಂತಾಪ ಸೂಚಿಸಲು ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಉಸ್ತಾದ್ ಅವರು ನಾಳೆ (9/10/2024 ಬುಧವಾರ) ಬೆಳಗ್ಗೆ 11.30ಕ್ಕೆ ಕೃಷ್ಣಾಪುರ, ಚೊಕ್ಕಬೆಟ್ಟು ಮುಮ್ತಾಝ್ ಅಲಿ ಅವರ ತರವಾಡು ಮನೆಗೆ ಆಗಮಿಸಲಿದ್ದಾರೆ,
ಮೃತರ ಮೂರನೇ ದಿನದ ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಲಿರುವ ಅವರು ಬಳಿಕ, ಮುಮ್ತಾಝ್ ಅಲೀ ಅಧ್ಯಕ್ಷರಾಗಿದ್ದ, ತಾನು ಮುಖ್ಯ ಪೋಷಕ ಆಗಿರುವ, ಕಾಟಿಪಳ್ಳ ‘ಮಿಸ್ಬಾಹ್ ನಾಲೆಜ್ ಫೌಂಡೇಶನ್’ ನ ವಿಶೇಷ ಸಭೆಗೆ ನೇತೃತ್ವ ಕೊಡಲಿದ್ದಾರೆಂದು ಮಿಸ್ಬಾಹ್ ಸಮೂಹ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಡಾ ಎಮ್ಮೆಸ್ಸೆಂ. ಝೖನೀ ಕಾಮಿಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ