ಇತ್ತೀಚೆಗೆ ನಮ್ಮನ್ನು ಅಗಲಿದ ಹಾಜಿ ಬಿ ಎಂ ಮುಂತಾಝ್ ಅಲಿ ಅವರಿಗೆ ಸಂತಾಪ ಸೂಚಿಸಲು ಮತ್ತು ಪ್ರಾರ್ಥನೆ ನಡೆಸಲು ಕೋಝಿಕ್ಕೋಡ್ ಮರ್ಕಝ್ ಸಖಾಫತಿ ಸ್ಸುನ್ನಿಯ್ಯಾ ಉಪಾಧ್ಯಕ್ಷ ಸಯ್ಯಿದ್ ಶರಫುದ್ದೀನ್ ಜಮಲುಲ್ಲಯ್ಲಿ ತಂಙಳ್ ಚೇಲಾರಿ, ಕೇರಳ ಹಜ್ ಕಮಿಟಿ ಚೇರ್ಮ್ಯಾನ್ ಉಸ್ತಾದ್ ಸಿ ಮುಹಮ್ಮದ್ ಫೈಝಿ, ಮರ್ಕಝ್ ಸೆಕ್ರೆಟರಿ ಅಕ್ಬರ್ ಬಾದುಷಾ ಸಖಾಫಿ ತ್ರಿಶೂರ್,ಮರ್ಕಝ್ ಕೋ ಆರ್ಡಿನೇಟರ್ ಸಿ ಪಿ ಸಿರಾಜುದ್ದೀನ್ ಸಖಾಫಿ ಕಾಂತಪುರಂ ಮುಂತಾದವರು ಶುಕ್ರವಾರ (ಅಕ್ಟೋಬರ್ 11) ಕೃಷ್ಣಾಪುರಕ್ಕೆ ಆಗಮಿಸಲಿದ್ದಾರೆ.
ಕೃಷ್ಣಾಪುರ ಏಳನೇ ಬ್ಲಾಕ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಜುಮಾ ಪ್ರಾರ್ಥನೆಯಲ್ಲಿ ಪಾಲ್ಗೊಂಲ್ಲುವ ಇವರು ಬಳಿಕ ಮುಂತಾಝ್ ಅಲಿ ಅವರ ಮನೆಗೆ ಭೇಟಿ ನೀಡಿ ಸಂದರ್ಶನ ನಡೆಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ