ಇತ್ತೀಚೆಗೆ ನಮ್ಮನ್ನು ಅಗಲಿದ ಹಾಜಿ ಬಿ ಎಂ ಮುಂತಾಝ್ ಅಲಿ ಅವರಿಗೆ ಸಂತಾಪ ಸೂಚಿಸಲು ಮತ್ತು ಪ್ರಾರ್ಥನೆ ನಡೆಸಲು ಕೋಝಿಕ್ಕೋಡ್ ಮರ್ಕಝ್ ಸಖಾಫತಿ ಸ್ಸುನ್ನಿಯ್ಯಾ ಉಪಾಧ್ಯಕ್ಷ ಸಯ್ಯಿದ್ ಶರಫುದ್ದೀನ್ ಜಮಲುಲ್ಲಯ್ಲಿ ತಂಙಳ್ ಚೇಲಾರಿ, ಕೇರಳ ಹಜ್ ಕಮಿಟಿ ಚೇರ್ಮ್ಯಾನ್ ಉಸ್ತಾದ್ ಸಿ ಮುಹಮ್ಮದ್ ಫೈಝಿ, ಮರ್ಕಝ್ ಸೆಕ್ರೆಟರಿ ಅಕ್ಬರ್ ಬಾದುಷಾ ಸಖಾಫಿ ತ್ರಿಶೂರ್,ಮರ್ಕಝ್ ಕೋ ಆರ್ಡಿನೇಟರ್ ಸಿ ಪಿ ಸಿರಾಜುದ್ದೀನ್ ಸಖಾಫಿ ಕಾಂತಪುರಂ ಮುಂತಾದವರು ಶುಕ್ರವಾರ (ಅಕ್ಟೋಬರ್ 11) ಕೃಷ್ಣಾಪುರಕ್ಕೆ ಆಗಮಿಸಲಿದ್ದಾರೆ.
ಕೃಷ್ಣಾಪುರ ಏಳನೇ ಬ್ಲಾಕ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಜುಮಾ ಪ್ರಾರ್ಥನೆಯಲ್ಲಿ ಪಾಲ್ಗೊಂಲ್ಲುವ ಇವರು ಬಳಿಕ ಮುಂತಾಝ್ ಅಲಿ ಅವರ ಮನೆಗೆ ಭೇಟಿ ನೀಡಿ ಸಂದರ್ಶನ ನಡೆಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ