ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಉತ್ಸಾಹಿ ಸಮಾಜ ಸೇವಕ ಗೌರವಾನ್ವಿತ ಆಲಿಕುಂಞಿ ಹಾಜಿ ಪಾರೆ ಗೆ ಕಿನ್ಯ ಪ್ರದೇಶದ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ ಯು ಸುನ್ನೀ ಕೋ ಆರ್ಡಿನೇಶನ್ ಸಮಿತಿ ಅಧ್ಯಕ್ಷ ವಿ.ಎ ಮುಹಮ್ಮದ್ ಮುಸ್ಲಿಯಾರ್ ಕೂಡಾರ ರವರ ಅಧ್ಯಕ್ಷತೆಯಲ್ಲಿ ಕಿನ್ಯ ಬೆಳರಿಂಗೆ ಸುನ್ನೀ ಸೆಂಟರ್ ನಲ್ಲಿ ನಡೆಯಿತು.

SჄS ಕಿನ್ಯ ಸರ್ಕಲ್ ಸಮಿತಿ ಅಧ್ಯಕ್ಷ ಮಹ್ಬೂಬುರ್ರಹ್ಮಾನ್ ಸಖಾಫಿ ಕಿನ್ಯ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ನಮ್ಮನ್ನಗಲಿದ ನಾಯಕ ಹಾಜಿ ಮುಮ್ತಾಝ್ ಅಲಿ ಕೃಷ್ಣಾಪುರ ರವರ ಅನುಸ್ಮರಣಾ ಮಜ್ಲಿಸ್ ನಲ್ಲಿ ಸಯ್ಯಿದ್ ಶಿಹಾಬುದ್ದೀನ್ ಅಲ್ ಬುಖಾರಿ ತಂಙಳ್ ಕಿನ್ಯ ಪ್ರಾರ್ಥನೆಗೆ ನೇತೃತ್ವ ನೀಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ಸಮಿತಿ ಅಧ್ಯಕ್ಷ ಬಿ.ಎಂ ಇಸ್ಮಾಈಲ್ ಹಾಜಿ ಪರಮಾಂಡ,ಪ್ರಧಾನ ಕಾರ್ಯದರ್ಶಿ ಕೆ.ಎಂ ಇಸ್ಮಾಈಲ್ ಹಾಜಿ ಸಾಗ್,ಪತ್ರಕರ್ತ ಪಿ.ಕೆ ಬಷೀರ್ ಅಹ್ಮದ್ ಕಿನ್ಯ,SჄS ಕಿನ್ಯ ಸರ್ಕಲ್ ಉಪಾಧ್ಯಕ್ಷ ಪಿ.ಎಂ ಉಸ್ಮಾನ್ ಝುಹ್ರಿ ಕುರಿಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಸಮಾರಂಭದಲ್ಲಿ ಮುಸ್ಲಿಂ ಜಮಾಅತ್ ಕಿನ್ಯ ಸರ್ಕಲ್ ನಾಯಕ ಅಬ್ಬಾಸ್ ಖುತುಬಿನಗರ,ಕೆ.ಎಚ್ ಮೂಸಕುಂಞಿ ಬದ್ರಿಯಾ ನಗರ,ಹಸನ್ ಉಕ್ಕುಡ,ಆಲಿಕುಂಞಿ ಮೀಂಪ್ರಿ,ಮಹ್ಮೂದ್ ಉಳ್ಳಾಲ,ಆಲಿಕುಂಞಿ ಬಾಕಿಮಾರ್, SჄS ಕಿನ್ಯ ಸರ್ಕಲ್ ಇಸಾಬ ಕಾರ್ಯದರ್ಶಿ ಬಷೀರ್ ಲತೀಫಿ ಕುರಿಯ, ಸಾಂತ್ವನ ಕಾರ್ಯದರ್ಶಿ ಅಯ್ಯೂಬ್ ಖುತುಬಿನಗರ,ಉಮರ್ ಝುಹ್ರಿ ಬದ್ರಿಯಾ ನಗರ, ಕೆಸಿಎಫ್ ಕಾರ್ಯಕರ್ತ ಇಬ್ರಾಹೀಂ ಖಲೀಲ್, ಎಸ್ಸೆಸ್ಸೆಫ್ ನಾಯಕ ಹಸೈನಾರ್ ಮೀಂಪ್ರಿ ಮುಂತಾದವರು ಉಪಸ್ಥಿತರಿದ್ದರು.
ಸುನ್ನೀ ಕೋ ಆರ್ಡಿನೇಶನ್ ಸಮಿತಿ ಕೋಶಾಧಿಕಾರಿ ನೌಫಲ್ ಅಹ್ಸನಿ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಮೀಂಪ್ರಿ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ