ಕೆಸಿಎಫ್ ಬಹರೈನ್ ಸಲ್ಮಾಬಾದ್ ಸೆಕ್ಟರ್ ವಾರ್ಷಿಕ ಕೌನ್ಸಿಲ್ ಮಹಾಸಭೆಯು ನವಾಝ್ ಮುಡಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹೈದರ್ ಸಅದಿ ಉಸ್ತಾದರ ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ ನಡೆಯಿತು.
ನೂತನ ಸಾಲಿನ ಸಾರಥಿಗಳು
ಅಧ್ಯಕ್ಷರು: ನವಾಝ್ ಮುಡಿಮಾರ್
ಪ್ರಧಾನ ಕಾರ್ಯದರ್ಶಿ: ಇರ್ಷಾದ್ ನೆಕ್ಕಿತಡ್ಕ
ಕೋಶಾಧಿಕಾರಿ: ಅಶ್ರಫ್ ಇಂದ್ರಾಜೆ
ಉಪಾಧ್ಯಕ್ಷರು: ನದೀಮ್ ಪಾಶ
ಸಂಘಟನಾ ಕಾರ್ಯದರ್ಶಿ:
ಸಲೀಂ ಕೆ.ಸಿ. ರೋಡ್
ಶಿಕ್ಷಣ ಕಾರ್ಯದರ್ಶಿ:
ಉಮರ್ ಹೊಸಂಗಡಿ
ಸಾಂತ್ವನ ಕಾರ್ಯದರ್ಶಿ: ಅಬ್ದುಲ್ಲಾ ಕುಂಬ್ಳೆ
ಪಬ್ಲಿಕೇಶನ್ ಕಾರ್ಯದರ್ಶಿ:
ಬದ್ರೆ ಆಲಮ್
ಇಹ್ಸಾನ್ ಕಾರ್ಯದರ್ಶಿ:
ರಫೀಕ್ ಕೆ.ಸಿ.ರೋಡ್
ಆಡಳಿತ ಮಂಡಳಿ ಕಾರ್ಯದರ್ಶಿ:
ಶಫೀಮ್ ಬೆಳ್ಳಾರೆ
ಕಾರ್ಯಕಾರಿ ಸಮಿತಿಯ ಸದಸ್ಯರು
ಅಲೀ ಮುಸ್ಲಿಯಾರ್
ಹಾರಿಸ್ ಸಂಪ್ಯ
ಮನ್ಸೂರ್ ಬೆಳ್ಮ
ಶಾಫಿ ಮಾದಾಪುರ
ಅಶ್ರಫ್ ರೆಂಜಾಡಿ
ಇಕ್ಬಾಲ್ ಮಂಜನಾಡಿ
ಫಝಲ್ ಸುರತ್ಕಲ್
ಫೈಝಲ್ ಮಾದಾಪುರ
ತೌಫೀಖ್ ಬೆಳ್ತಂಗಡಿ
ಹಾರಿಸ್ ಮೂಳೂರು
ಶಾಫಿ ಕಂಬಳಬೆಟ್ಟು
ಯಹ್ಯಾ ಕೆ.ಸಿ.ರೋಡ್
ನೌಫಲ್ ರೆಂಜಾಡಿ
ಇಮ್ತಿಯಾಜ್ ಪಂಜಲ
ಅಮಾನುಲ್ಲಾ
ಇರ್ಷಾದ್ ಕಲ್ಲಡ್ಕ
ಫೈಝಲ್ ಉಳ್ಳಾಲ
ಇವರನ್ನು ನೇಮಿಸಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ನೂತನ ಸಮಿತಿಗೆ ಶುಭ ಹಾರೈಸಿದರು.
R.O. ಆಫೀಸರಾಗಿ ಆಗಮಿಸಿದ ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್ ರವರು ನೂತನ ಸಮಿತಿಯನ್ನು ಆಯ್ಕೆ ಮಾಡಿದರು. ಮುಹಮ್ಮದ್ ಸಖಾಫಿ ತೋಕೆ ಉಸ್ತಾದರು ಅಸ್ಮಾವುಲ್ ಹುಸ್ನಾ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು. ಅಶ್ರಫ್ ರೆಂಜಾಡಿ ಸ್ವಾಗತಿಸಿದರು. ಮನ್ಸೂರ್ ಬೆಳ್ಮ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ