ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ 30 ನೇ ಸ್ಥಾಪನಾ ವರ್ಷದ ಹೊಸ್ತಿಲಲ್ಲಿ DKSC ವಿಷನ್ -30 ಯ ಯಶಸ್ವೀ ಅನುಷ್ಠಾನಕ್ಕಾಗಿ, ಡಿಕೆಯಸ್ಸಿ ದಮ್ಮಾಮ್ ವಲಯದ ಅಧೀನದಲ್ಲಿ ಬ್ರಹತ್ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನವೆಂಬರ್ 14 ರಂದು ಗುರುವಾರ ದಮ್ಮಾಮ್ ನಲ್ಲಿ ಜರಗಲಿದೆ.
ವಿದೇಶದಲ್ಲಿ ನೆಲೆಸಿರುವ ಸಮುದಾಯದ ಹಲವಾರು ಪ್ರತಿಷ್ಠಿತ ಅನಿವಾಸಿ ಉದ್ಯಮಿಗಳು ಭಾಗವಹಿಸುವ ಈ ಸಮಾರಂಭದಲ್ಲಿ ,ಮಕ್ಕಳಿಗೆ ದಫ್ಫ್ ಸ್ಪರ್ಧೆ ಮತ್ತು ಖುರ್ ಆನ್ ಕಂಠ ಪಾಠ ಸ್ಪರ್ಧೆ ಹಾಗೂ ಇಸ್ಲಾಮಿಕ್ ಕ್ವಿಝ್ ಮತ್ತು ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
✍️
ಡಿಕೆಯಸ್ಸಿ ಮುಲಾಖಾತ್ ಸಮಿತಿ 2024

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ