ಬೊಳಂತೂರು: ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ವತಿಯಿಂದ 2024 ನವಂಬರ್ 22, 23 ಮತ್ತು 24 ರಂದು ನಡೆಯುವ ಸಅದಿಯ್ಯ ಸಮ್ಮೇಳನದ ಪ್ರಯುಕ್ತ ನ.13 ರಂದು ವ್ಹೀಲ್ ಚಯರ್ ವಿತರಿಸಲಾಯಿತು.
ಸಅದೀಸ್ ರಾಜ್ಯಾಧ್ಯಕ್ಷರಾದ ಅಶ್ರಫ್ ಸಅದಿ ಮಲ್ಲೂರು ದುಃಅ ನೆರವೇರಿಸಿದರು , ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಉರುಮನೆ ಉದ್ಘಾಟಿಸಿ , ಯಾಕೂಬ್ ಸಅದಿ ನಾವೂರು ಪ್ರಚಾರ ಭಾಷಣ ಮಾಡಿದರು.

ಅತಿಥಿಗಳಾಗಿ ಹಮೀದ್ ಮುಸ್ಲಿಯಾರ್ ಸುರಿಬೈಲ್, ರಫೀಕ್ ಮಾಡದಬಳಿ , ಸ್ಥಳೀಯ ಇಮಾಮ್ ಅಶ್ರಫ್ ಮುಸ್ಲಿಯಾರ್, ಸಿದ್ದೀಕ್ ಸಖಾಫಿ ಅಶ್ ಅರಿಯ್ಯ, ಕಬೀರ್ ಬಿ.ಜಿ. ಹಾಗೂ ಸಂಶುದ್ದೀನ್ ಕೆ ಪಿ ಭಾಗವಹಿಸಿದರು. ಇಬ್ರಾಹೀಂ ಕಲೀಲ್ ಮಾಲಿಕೀ ಸ್ವಾಗತಿಸಿ ಇಬ್ರಾಹೀಂ ಕರೀಂ ಕದ್ಕಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ