ಬೊಳಂತೂರು: ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ವತಿಯಿಂದ 2024 ನವಂಬರ್ 22, 23 ಮತ್ತು 24 ರಂದು ನಡೆಯುವ ಸಅದಿಯ್ಯ ಸಮ್ಮೇಳನದ ಪ್ರಯುಕ್ತ ನ.13 ರಂದು ವ್ಹೀಲ್ ಚಯರ್ ವಿತರಿಸಲಾಯಿತು.
ಸಅದೀಸ್ ರಾಜ್ಯಾಧ್ಯಕ್ಷರಾದ ಅಶ್ರಫ್ ಸಅದಿ ಮಲ್ಲೂರು ದುಃಅ ನೆರವೇರಿಸಿದರು , ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಉರುಮನೆ ಉದ್ಘಾಟಿಸಿ , ಯಾಕೂಬ್ ಸಅದಿ ನಾವೂರು ಪ್ರಚಾರ ಭಾಷಣ ಮಾಡಿದರು.

ಅತಿಥಿಗಳಾಗಿ ಹಮೀದ್ ಮುಸ್ಲಿಯಾರ್ ಸುರಿಬೈಲ್, ರಫೀಕ್ ಮಾಡದಬಳಿ , ಸ್ಥಳೀಯ ಇಮಾಮ್ ಅಶ್ರಫ್ ಮುಸ್ಲಿಯಾರ್, ಸಿದ್ದೀಕ್ ಸಖಾಫಿ ಅಶ್ ಅರಿಯ್ಯ, ಕಬೀರ್ ಬಿ.ಜಿ. ಹಾಗೂ ಸಂಶುದ್ದೀನ್ ಕೆ ಪಿ ಭಾಗವಹಿಸಿದರು. ಇಬ್ರಾಹೀಂ ಕಲೀಲ್ ಮಾಲಿಕೀ ಸ್ವಾಗತಿಸಿ ಇಬ್ರಾಹೀಂ ಕರೀಂ ಕದ್ಕಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ